ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ಯಾ ಎಂದು ಕುಮಾರಸ್ವಾಮಿಯವರು ಹೇಳಿದ್ದೇಕೆ ಗೊತ್ತಾ ?

Date:

ರಾಜ್ಯಾದ್ಯಂತ ಡಿಕೆ ಶಿವಕುಮಾರ್ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ ಹಾಗೂ ಇಡಿ ಅಧಿಕಾರಿಗಳು ಕೂಡ ಅಡಿಕೆ ಶಿಖರ ಶಿವಕುಮಾರ್ ಅವರನ್ನು ವಿಚಾರಣೆಗೆ ತೆಗೆದುಕೊಂಡಿದ್ದಾರೆ . ಇನ್ನು ಸ್ವಲ್ಪ ದಿನ ಇಡಿ ಅಧಿಕಾರಿಗಳ ವಿಚಾರಣೆಗೆ ಡಿಕೆಶಿಯವರು ಒಳಗಾಗಿರುತ್ತಾರೆ . ಅದೇ ಬೆನ್ನಲ್ಲೇ ಮಾಧ್ಯಮದವರು ಕುಮಾರಸ್ವಾಮಿ ಅವರಿಗೆ ಈ ವಿಚಾರದ ಬಗ್ಗೆ ಕೇಳಿದಾಗ ಅವರು ಡಿಕೆಶಿ ಅವರ ಪರವಾಗಿ ಮಾತನಾಡಿದರು .

ಡಿಕೆ ಶಿವಕುಮಾರ್ ಅವರ ಮೇಲೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರಬಹುದು ಆದರೆ ಡಿಕೆ ಶಿವಕುಮಾರ್ ಅವರು ಯಾವುದೇ ವಿಚಾರಣೆಗೂ ಕೂಡ ಹಾಜರಾಗಿ ಹಾಜರಾಗದೆ ಇರಲಿಲ್ಲ ಎಲ್ಲ ಕರೆದಲ್ಲೆಲ್ಲ ವಿಚಾರಣೆಗೆ ಹೋಗಿದ್ದಾರೆ . ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಅವರಿಗೆ ಅವರ ಮಾತು ಕೇಳದಿರುವ ವರನ್ನು ತುಳಿಯುವುದು ಅಭ್ಯಾಸ ಕೇಂದ್ರ ಸರ್ಕಾರದ ಮಾತನ್ನು ಯಾರೂ ಕೇಳಿಕೊಂಡು ಇರುತ್ತಾರೋ ಅವರಿಗೆ ಬೆಂಬಲಿಸುವುದು ಹಿಂದೆಯಿಂದಲೂ ನಡೆದುಕೊಂಡು ಬಂದಿದೆ ಎಂದು ಸ್ವತಃ ಒಬ್ಬರು ನಿವೃತ್ತ ಅಧಿಕಾರಿಗಳು ತಮ್ಮ ಪುಸ್ತಕದಲ್ಲಿ ಬರೆದಿದ್ದರು . ಈಗ ಇವರು ದೇಶವನ್ನು ಮುಂದೆ ನಡೆಸ್ತಾರೆ ಎಂದು ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದರು .

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...