ಉಗ್ರನ‌ ಕೃತ್ಯವನ್ನ ಸಂಭ್ರಮಿಸಿ ಸಿಕ್ಕಿ‌ಬಿದ್ದವರ ಪರ ವಕಾಲತ್ತು ವಹಿಸಲು‌ ನಿರಾಕರಿಸಿದ ವಕೀಲರ ಸಂಘ..

Date:

ಉಗ್ರನ‌ ಕೃತ್ಯವನ್ನ ಸಂಭ್ರಮಿಸಿ ಸಿಕ್ಕಿ‌ಬಿದ್ದವರ ಪರ ವಕಾಲತ್ತು ವಹಿಸಿಲು‌ ನಿರಾಕರಿಸದ ವಕೀಲರ ಸಂಘ..

ಫೆ.14 ರಂದು ನಡೆದ ಉಗ್ರ ದಾಳಿಗೆ ದೇಶವ್ಯಾಪಿ ತೀರ್ವ ಖಂಡನೆ ವ್ಯಕ್ತವಾಗಿತ್ತು.. ಆದರೆ‌ ನಮ್ಮ‌ಸೈನಿಕರ‌ ಸಾವನ್ನ‌ ಹಾಗು ಉಗ್ರನ ನಡೆಯನ್ನ ಸಂಭ್ರಮಿಸಿದ್ದವರು ಸಹ ನಮ್ಮ ದೇಶದಲ್ಲಿದ್ರು.. ಅದರಲ್ಲು ಕರ್ನಾಟಕದಲ್ಲಿ ಉಗ್ರನ ಕೃತ್ಯವನ್ನ ಸಂಭ್ರಮಿಸಿ ಪಾಕಿಸ್ತಾನ ಪರ ಜೈಕಾರ ಕೂಗಿದವರು ಇದ್ರು..

ಈ ಸಂಬಂಧ ಮಸ್ಕಿ ತಾಲೂಕಿನ ತಲೆಖಾನದಲ್ಲಿ ಯುವಕರ ಗುಂಪುವೊಂದು ಸೈನಿಕರ ಮೇಲಿನ ದಾಳಿಯನ್ನು ಸಂಭ್ರಮಿಸಿತ್ತು. ಖಾಜಾಸಾಬ ಸೇರಿದಂತೆ ಆರು ಜನರ ವಿರುದ್ದ ಪ್ರಕರಣ ದಾಖಲಾಗಿತ್ತು. ಐದು ಜನರನ್ನು ಮಸ್ಕಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ರು..

ಈ ದೇಶದ್ರೋಹ ಕೃತ್ಯದಲ್ಲಿ ಪಾಲ್ಗೊಂಡವರ ಪರ ವಕೀಲರ ಸಂಘ ವಕಾಲತ್ತು ವಹಿಸದಿರಲು ತೀರ್ಮಾನಿಸಿದೆ.. ದೇಶದ ವಿರುದ್ದವೇ ನಮ್ಮ ಜೊತೆಯಲ್ಲಿಯೇ ಇದ್ದು ಮಾತನಾಡುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ನಿಟ್ಟಿನಲ್ಲಿ ಈ ನಿರ್ಧಾರವನ್ನ ಕೈಗೊಂಡಿದೆ ಲಿಂಗಸಗೂರು ವಕೀಲರ ಸಂಘ…

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ ಸಿಂಧನೂರಿನಿಂದ ಓರ್ವ ವಕೀಲರು ಆಗಮಿಸಿದ್ದರು. ಆದರೆ ಅವರಿಗೆ ವಕೀಲರ ಸಂಘದ ನಿರ್ಣಯ ಹಾಗು ಪ್ರಕರಣದ ಗಂಭೀರತೆ ಅರ್ಥ ಮಾಡಿಸಿದ್ದರಿಂದ ಅವರು ಸಹ ಬೇಲ್ ಅರ್ಜಿ ಹಾಕದೆ ವಾಪಸ್ಸಾಗಿದ್ದಾರೆ.. ಈ ಮೂಲಕ ದೇಶದ್ರೋಹಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ‌ ನಿಟ್ಟಿನಲ್ಲಿ ನಮ್ಮ ವಕೀಲರು ಈ ಕ್ರಮಕ್ಕೆ ಮುಂದಾಗಿದ್ದಾರೆ..

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...