ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

Date:

ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

ಮೈಸೂರು: ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡುವುದಿಲ್ಲ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ,
ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ.
ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದರು. ಇನ್ನೂ ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...