ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

Date:

ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

ಮೈಸೂರು: ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡುವುದಿಲ್ಲ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ,
ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ.
ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದರು. ಇನ್ನೂ ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...