ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

Date:

ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

ಮೈಸೂರು: ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡುವುದಿಲ್ಲ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ,
ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ.
ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದರು. ಇನ್ನೂ ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...