ಉತ್ತರ ಕರ್ನಾಟಕದ ಜನರ ಮೇಲೆ ದೇವೆಗೌಡರು ಬೇಸರಗೊಂಡಿದ್ದೇಕೆ !?

Date:

ಉತ್ತರ ಕರ್ನಾಟಕದಿಂದ ಜೆಡಿಎಸ್ ವತಿಯಿಂದ ಕೆಲವರು ಆಯ್ಕೆಯಾಗಿದ್ದರೂ ಅದು ಅವರ ಸ್ವಂತ ವರ್ಚಸ್ಸಿನ ಮೇಲೆ ಎಂಬ ಮಾತುಗಳ ನಡುವೆ, ತಮ್ಮ ಪಕ್ಷದ ಮೇಲೆ ಪ್ರೀತಿ ತೋರದ ಉತ್ತರ ಕರ್ನಾಟಕ ಜನತೆ ಮೇಲೆ ಜೆಡಿಎಸ್ ವರಿಷ್ಠ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳ ಪಕ್ಷದ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿರುವ ಅವರು, ನನ್ನ ಹಾಗೂ ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದೇವೆ. ಆದರೆ ಅಲ್ಲಿನ ಜನ ಅದ್ಯಾಕೋ ನಮ್ಮ ಪಕ್ಷದ ಮೇಲೆ ಪ್ರೀತಿ ತೋರಿಸುತ್ತಿಲ್ಲ ಎಂದಿದ್ದಾರೆ

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...