ಉದ್ಧವ್ ಠಾಕ್ರೆ ಹಾಗು ಮೋದಿ ಅಣ್ಣ ತಮ್ಮ !?

Date:

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ದಿನದಿಂದ ದಿನಕ್ಕೆ ರಂಗೇರಿತ್ತು ಕೊನೆಗು ಅಲ್ಲಿನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆೆ ಯನ್ನುುು  ಜನತೆ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಮತ್ತು ರಾಜ್ಯದ ನೂತನ ಸರ್ಕಾರದ ಸ್ಥಿರತೆಗೆ ನೆರವಾಗಬೇಕೆಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹೇಳುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಾರಾಷ್ಟ್ರದ ನೂತನ ಮೈತ್ರಿಕೂಟ ಆಡಳಿತವನ್ನು ನಿರ್ಲಕ್ಷಿಸಬಾರದೆಂದು ಪರೋಕ್ಷವಾಗಿ ತಿಳಿಸಿದೆ.

ಮೋದಿ ಹಿಂದಿನಿಂದಲೂ ಉದ್ಧವ್ ಅವರನ್ನು ನನ್ನ ತಮ್ಮ ಎಂದು ಹೇಳುತ್ತಲೇ ಬಂದಿದ್ದಾರೆ. ಹೀಗಾಗಿ ತಮ್ಮ ಕಿರಿಯ ಸಹೋದರನಿಗೆ ಪ್ರಧಾನಿ ಸಂಪೂರ್ಣ ಸಹಕಾರ ನೀಡಬೇಕು. ಹೊಸ ಸರ್ಕಾರದ ಹಿತರಕ್ಷಣೆಗೆ ನೆರವಾಗಬೇಕೆಂದು ಶಿವಸೇನೆ ಆಗ್ರಹಪೂರ್ವಕ ಮನವಿ ಮಾಡಿತು ಹಾಗು ಉದ್ದವ್ ಪ್ರಮಾಣಸ್ವೀಕರಿಸಿದ ಬಳಿಕ ಅವರಿಗೆ ಪ್ರಧಾನಮಂತ್ರಿ ಮೋದಿ ಶುಭಾಶಯ ಕೋರಿದ್ದನ್ನು ಅಗ್ರಲೇಖನದಲ್ಲಿ ಉಲ್ಲೇಖಿಸಿದ್ದಾರೆ  ಕುತೂಹಲಕಾರಿಯಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...