ಉದ್ಯೋಗಾಕಾಂಕ್ಷಿಗಳಿಗೆ ಬೇಕಾದ ಮಾಹಿತಿ..
ಆಗ್ನೇಯ ಮಧ್ಯ ರೈಲ್ವೆಯು ಕೋವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯಕೀಯ ಅಗತ್ಯತೆಯನ್ನು ನಿಭಾಯಿಸುವ ಸಲುವಾಗಿ 40 ಮೆಡಿಕಲ್ ಪ್ರ್ಯಾಕ್ಟೀಷನರ್ಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಇದಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 3 ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಯ ಹೆಸರು : ಜೆನೆರಲ್ ಡೆಪ್ಯೂಟಿ ಮೆಡಿಕಲ್ ಆಫೀಸರ್
ಹುದ್ದೆಗಳ ಸಂಖ್ಯೆ : 40ಹುದ್ದೆಗಳು
ಸ್ಥಳ : ಸೆಂಟ್ರಲ್ ಹಾಸ್ಟಿಟಲ್ ಎಸ್ಇಸಿಆರ್, ಬಿಲಾಸ್ಪುರ್
ವಿದ್ಯಾರ್ಹತೆ : CMP/ GDMO ಡೆಪ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಎಂಬಿಬಿಎಸ್ ಅನ್ನು ಎಂಸಿಐ ನಿಂದ ಅಂಗೀಕೃತಗೊಂಡ ಸಂಸ್ಥೆಗಳಿಂದ ಪಡೆದಿರಬೇಕು. ಸ್ಪೆಷಲಿಸ್ಟ್ ಹುದ್ದೆಗಳಿಗೆ ಮೆಡಿಷನ್, ಚೆಸ್ಟ್ ಫಿಸೀಷಿಯನ್, ಕ್ರಿಟಿಕಲ್ ಕೇರ್ ಸ್ಪೆಷಲಿಸ್ಟ್, ಪ್ಯಾಥೋಲಜಿಸ್ಟ್, ಮೈಕ್ರೋಬಯೋಲಾಜಿಸ್ಟ್ ನಲ್ಲಿ ಎಂಡಿ ಓದಿರಬೇಕು.
ವೇತನ : ಮಾಸಿಕವಾಗಿ ಸೆಷಲಿಸ್ಟ್ ಹುದ್ದೆಗಳಿಗೆ ರೂ.95000, ಜೆನೆರಲ್ ಡ್ಯೂಟಿ ಡಾಕ್ಟರ್ ಹುದ್ದೆಗಳಿಗೆ ರೂ.75000 ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಮತ್ತು ಕಾರ್ಯಾನುಭವಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಅರ್ಜಿಯ ಸಾಫ್ಟ್ ಕಾಪಿಯನ್ನು ಇ-ಮೇಲ್ ವಿಳಾಸ spohrd.secr@gmail.com ಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 27-09-2020 ಆಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳನ್ನು ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯ ಅಧಿಕೃತ ವೆಬ್ಸೈಟ್ನಲ್ಲಿ ಪಡೆಯಿರಿ.
2020ರ ಜಗಮೆಚ್ಚಿದ ನಾಯಕರು ಇವರೇ ನೋಡಿ..!
ಎಸ್.ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ
ಇಂದಿನಿಂದ ‘ಪ್ರತಿಕ್ಷಣ ನಿಮ್ಮೊಂದಿಗೆ’ ನ್ಯೂಸ್ ಫಸ್ಟ್ ..!
IPL 2020 : ಉದ್ಘಾಟನಾ ಪಂದ್ಯದಲ್ಲಿ ಗೆದ್ದು ಬೀಗಿದ ಧೋನಿ ಪಡೆ ..!
ಧೋನಿ ಪಡೆಗೆ 163 ರನ್ ಗುರಿ ನೀಡಿದ ರೋಹಿತ್ ಪಡೆ..!
ಎಲ್ಲಿದ್ದೀಯಪ್ಪಾ ಮೋದಿ ಎಂದ ಸಿದ್ದರಾಮಯ್ಯ..!
ಅವಳಿಗಾಗಿಯೇ…! ಕೇವಲ 26 ವರ್ಷಕ್ಕೆ ಇಹಲೋಕ ತ್ಯಜಿಸಿದ ಪ್ರೇಮಿ ಕಥೆ..!
ಸಂಜೆ ಧೂಮಕೇತು ನೋಡೋದನ್ನು ಮಿಸ್ ಮಾಡ್ಕೋ ಬೇಡಿ – 6800 ವರ್ಷಗಳೊರೆಗೆ ಹಿಂತಿರುಗಲ್ಲ,…!
ನಿತ್ಯ ಭವಿಷ್ಯ : ಈ ದಿನ ಯಾರಿಗೆ ಸುದಿನ …? ಇಲ್ಲಿದೆ ದ್ವಾದಶ ರಾಶಿಗಳ ಫಲಾಫಲಗಳು…
ತನ್ನ ತಟ್ಟೆಯಲ್ಲಿ ಬೀದಿ ನಾಯಿಗಳಿಗೆ ಊಟ ನೀಡಿದ ಭಿಕ್ಷುಕ …ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ …
ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶ
ಧ್ರುವಾ ಸರ್ಜಾ ದಂಪತಿಗೆ ಕೊರೋನಾ …!
ಅಂದು ಸೈಕಲ್ ನಲ್ಲಿ ಮನೆಗೆ ಹಾಲು ಹಾಕ್ತಿದ್ದವರು ಇಂದು…?
ಸರ್ಕಾರಿ ಕೆಲಸಬಿಟ್ಟು ರೈತನಾದ ಇಂಜಿನಿಯರ್ ಸ್ಟೋರಿ ..!
ನಿತ್ಯ ಭವಿಷ್ಯ : ಈ ರಾಶಿಯವರಿಗೆ ಮಾತೇ ಸಮಸ್ಯೆ ತಂದೊಡ್ಡುತ್ತದೆ ..!
ಹುಡುಗರು ಹೆಚ್ಚು ಆಕರ್ಷಿತರಾಗೋದು ಚಂದದ ಹುಡ್ಗೀರಿಲ್ಲ..! ಮತ್ತೆ?
ದ್ವಿತೀಯ ಪಿಯುಸಿ ಫಲಿತಾಂಶ : ಈ ಸಲವೂ ವಿದ್ಯಾರ್ಥಿನಿಯರೇ ಮೇಲುಗೈ..! ಯಾವ ಜಿಲ್ಲೆ ಫಸ್ಟ್? ಯಾವ್ದು ಲಾಸ್ಟ್?
ಯಾರ್ ಬೇಕಿದ್ರು ಕೃಷಿ ಭೂಮಿ ಖರೀಸಬಹುದೆಂಬ ಸುಗ್ರಿವಾಜ್ಞೆಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ..!
ಕೊರೋನಾ ದೆಸೆಯಿಂದ ಸೆಕ್ಯುರಿಟಿ ಗಾರ್ಡ್ ಆದ ಸ್ಯಾಂಡಲ್ ವುಡ್ ಜನಪ್ರಿಯ ನಟ ..!
ನಿತ್ಯಭವಿಷ್ಯ : ಈ ಶುಭ ಮಂಗಳವಾರದ ರಾಶಿ ಭವಿಷ್ಯ
ಇಲ್ಲಿದೆ ಸರ್ಕಾರ ಹೊರಡಿಸಿದ ಲಾಕ್ ಡೌನ್ ಮಾರ್ಗಸೂಚಿ ..! ಏನಿರುತ್ತೆ ? ಏನಿರಲ್ಲ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಕಪ್ ಮ್ಯಾನ್ ವಿಧಿವಶ