ಉಪಚುನಾವಣೆಗೆ ಸಿಎಂ ಗೇಮ್ ಪ್ಲಾನ್ನಲ್ಲಿ ಯಾರಿದ್ದಾರೆ !?

Date:

ಯಡಿಯೂರಪ್ಪ ಬಿಜೆಪಿ ಉಪಚುನಾವಣೆಯ ಪ್ರಚಾರದ ರಂಗಿಗೆ ಇಳಿದಿದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿಯ ಪರ ಪ್ರಚಾರ ಮಾಡಲು ಮುಖ್ಯಮಂತ್ರಿಯವರು ಹೋಗುತ್ತಿದ್ದಾರೆ ಹಾಗೂ ಒಬ್ಬೊಬ್ಬರಿಗೆ ಒಂದೊಂದು ಉಸ್ತುವಾರಿಯನ್ನು ಕೂಡ ನೀಡಿದ್ದಾರೆ   ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ ಅರವಿಂದ ಲಿಂಬಾವಳಿ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್ ನೇತೃತ್ವದಲ್ಲಿ ಕಾರ್ಯತಂತ್ರ ಹೆಣೆಯಲಾಗಿದೆ.ಲಿಂಬಾವಳಿಗೆ 8 ಕ್ಷೇತ್ರ, ಅರುಣ್‍ಕುಮಾರ್ 7 ಕ್ಷೇತ್ರಗಳ ಹೊಣೆಗಾರಿಕೆ ನೀಡಲಾಗಿದ್ದು, ಎಲ್ಲೆಲ್ಲಿ ಭಿನ್ನಮತ, ಅಸಮಾಧಾನವಿದೆಯೋ ಅಂತಹ ಕಡೆ ಮನವೊಲಿಸುವುದು, ಬೇರೆ ಬೇರೆ ಕಾರಣಗಳಿಗೆ ಮುನಿಸಿಕೊಂಡಿರುವ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಹೊಸಕೋಟೆ, ಗೋಕಾಕ್, ವಿಜಯನಗರ, ರಾಣೆಬೆನ್ನೂರು ಸೇರಿದಂತೆ ಮತ್ತಿತರ ಕಡೆ ಸಣ್ಣಪುಟ್ಟ ಗೊಂದಲಗಳ ಕಾರಣ ಫಲಿತಾಂಶದ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಹಿನ್ನೆಲೆಯಲ್ಲಿ ಬಿಜೆಪಿ ಎಲ್ಲರ ಮನವೊಲಿಸುವ ಕಸರತ್ತು ನಡೆಸಿದ್ದಾರೆ. ಇನ್ನು ಪ್ರತಿ ಕ್ಷೇತ್ರದಲ್ಲಿ ಪಕ್ಷದ ಎಲ್ಲ ಹಂತದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...