ಉಪಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸುತ್ತಾರೆ !?

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು, ಪಕ್ಷಾಂತರಿಗಳನ್ನು ಸೋಲಿಸಲು ಕಾಂಗ್ರೆಸ್ ಪಕ್ಷ ಕೂಡ ಸಜ್ಜಾಗಿದೆ. ಇಂತಹವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸಲಾಗುವುದು ಎಂದು ಹೇಳಿದ ಅವರು, ಎಲ್ಲಾ ಸ್ಥಾನಗಳಲ್ಲಿ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ಸಾಕಿದ ಗಿಣಿಗಳು ಹದ್ದಾಗಿ ಕುಕ್ಕಿದವು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು ಯಾವ ಪ್ರಜ್ಞಾಯಿಟ್ಟುಕೊಂಡು ಮಾತನಾಡಿದ್ದಾರೋ ಗೊತ್ತಿಲ್ಲ.ಜೆಡಿಎಸ್‍ನ ಜಿ.ಟಿ.ದೇವೇಗೌಡರೇ ಸ್ವತಃ ಮೂರ್ನಾಲ್ಕು ದಿನಗಳ ಹಿಂದೆ ಕುಮಾರಸ್ವಾಮಿಯವರೇ ಬಿಜೆಪಿಗೆ ಮತ ಹಾಕಿಸುವಂತೆ ಕುಮಾರಸ್ವಾಮಿಯವರ ಮಂತ್ರಿಮಂಡಲದಲ್ಲಿದ್ದವರು ಹೇಳಿದ್ದಾರೆಯೇ ಹೊರತು ಕಾಂಗ್ರೆಸ್‍ನವರಲ್ಲ. ಇದನ್ನು ನೋಡಿದರೆ ಯಾರದು ನಾಟಕ ಎಂದು ತಿಳಿಯುವುದು ಎಂದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...