ಉಪಚುನಾವಣೆಯ ನಂತರ ಕಾಂಗ್ರೇಸ್ ಅಧಿಕಾರಕ್ಕೆ ಬರಲಿದೆ !?

Date:

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದ್ದು, ಫಲಿತಾಂಶ ಪ್ರಕಟಗೊಂಡ ಕೆಲವೇ ಸಮಯದಲ್ಲಿ ಬಿಜೆಪಿ ಸರಕಾರ ಅಧಿಕಾರ ಕಳೆದುಕೊಳ್ಳಲಿದೆ ಹಾಗು ಅನರ್ಹ ಶಾಸಕರಿಗೆ ಅನುಕೂಲವಾಗಲೆಂದೇ ಚುನಾವಣೆಯನ್ನು 65 ದಿನ ಮುಂಚಿತವಾಗಿ ಘೋಷಿಸಲಾಗಿದೆ. ಮೊದಲು ಚುನಾವಣೆ ಘೋಷಣೆ ಮಾಡಿದ ಆಯೋಗ ನಂತರ ರದ್ದು ಮಾಡಿತು. ಇದೀಗ ಏಕಾಏಕಿ ಮತ್ತೆ ಉಪ ಚುನಾವಣೆ ದಿನಾಂಕ ಘೋಷಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ತಮ್ಮ ಪಕ್ಷ ಇನ್ನು ಮುಂದೆ ಏಕಾಂಗಿಯಾಗಿ ಸ್ಪರ್ಧಿಸಲಿ ಎಂದು ಈಗಾಗಲೇ ಹೇಳಿರುವ ಸಿದ್ದು  ಯಾವುದೇ ಕಾರಣಕ್ಕು ಅವರ ಜೊತೆ ಮೈತ್ರಿ ಇಲ್ಲ. ಎಲ್ಲ ಕ್ಷೇತ್ರಗಳಲ್ಲೂ ಏಕಾಂಗಿಯಾಗಿಯೇ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...