No menu items!
7.8 C
Munich
Thursday, April 30, 2026

ಉಪಚುನಾವಣೆ ಮುಂದುಡಿದ್ದಕ್ಕೆ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ!?

Must read

ಶಾಸಕರು ರಾಜೀನಾಮೆ ನೀಡುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಭಾವವಿದ್ದು, ಚುನಾವಣಾ ಆಯೋಗ ಗಮನ ವಹಿಸಿ ತಾನೇ ಸುಪ್ರೀಂ ಕೋರ್ಟ್ ಗೆ ತಿಳಿಸಬೇಕಿತ್ತು. ಆದರೆ, ಚುನಾವಣಾ ಆಯೋಗವೇ ಅನರ್ಹ ಶಾಸಕರ ಪರ ವಕಾಲತ್ತು ವಹಿಸಿದಂತಿದೆ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಿದೆ ಎಂದು ಕುಮಾರಸ್ವಾಮಿ   ದೂರಿದ್ದಾರೆ.

ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರಿದವರು ಯಾರೆಂಬ ಯಕ್ಷ ಪ್ರಶ್ನೆ ಶುರುವಾಗಿದೆ. ಬಿಜೆಪಿ ನಾಯಕರ ನಡವಳಿಕೆ ಪ್ರಶ್ನಾರ್ಹವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article