ಉಪ ಚುನಾವಣೆಗೆ ತಡೆ ನೀಡಲು ಕಾರಣ ಏನು ಗೊತ್ತಾ!?

Date:

ಉಪ ಚುನಾವಣೆಗೆ ತಡೆ ನೀಡಲು ಕಾರಣವಾದ ಅಂಶಗಳ ಕುರಿತಾಗಿ ಚರ್ಚೆ ನಡೆದಿದೆ. ಸ್ಪೀಕರ್ ಆದೇಶದ ಬಗ್ಗೆ ತೀರ್ಪು ನೀಡಲು ಕಾಲಾವಕಾಶ ಬೇಕಿತ್ತು. ಶಾಸಕರ ವಾದ ಅನರ್ಹತೆ ಆಧರಿಸಿ ತೀರ್ಪು ನೀಡಬೇಕಿದೆ. ಸ್ಪರ್ಧೆಗೆ ಅವಕಾಶ ನೀಡಿದರೆ ಶಾಸಕರ ಹಕ್ಕಿನ ಪ್ರಶ್ನೆ ಅಪೂರ್ಣವಾಗುತ್ತಿತ್ತು. ರಾಜೀನಾಮೆ, ಅನರ್ಹತೆ ಪ್ರಶ್ನೆಯೂ ಬಾಕಿ ಉಳಿಯುತ್ತಿತ್ತು. ಈ ಕಾರಣದಿಂದ ಉಪ ಚುನಾವಣೆಗೆ ತಡೆ ನೀಡಲಾಗಿದೆ ಎನ್ನಲಾಗಿದೆ.

ಸ್ಪೀಕರ್ ಆದೇಶಕ್ಕೆ ತಡೆ ನೀಡಿದ್ದರೆ ಗೊಂದಲ ಮುಂದುವರೆಯುತ್ತಿತ್ತು. ಸ್ಪೀಕರ್ ತೀರ್ಪಿಗೆ ತಡೆ ನೀಡಿದ್ದರೆ ಚುನಾವಣೆಗೂ ತಡೆ ಬೀಳುತ್ತಿತ್ತು. ಆದರೆ, ಶಾಸಕರ ರಾಜೀನಾಮೆ ಗೊಂದಲ ಮುಂದುವರೆಯುತ್ತಿತ್ತು.

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...