ಉಪ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ ಸಿದ್ದರಾಮಯ್ಯ !?

Date:

ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ವಲಯದವರು  ಕಾಂಗ್ರೆಸ್ ನಲ್ಲಿ ಉಪ ಚುನಾವಣೆಯ ತಂತ್ರ-ಪ್ರತಿತಂತ್ರಗಳು ನೆಡೆಯುತ್ತಲೆ ಇದೇ . ಹಿರಿಯ ನಾಯಕರ ತಂತ್ರಕ್ಕೆ ಸಿದ್ದರಾಮಯ್ಯ ಪ್ರತಿ ತಂತ್ರ ರೂಪಿಸುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿದವರಿಗೆ ಟಿಕೆಟ್ ಖಚಿತವಾಗಿರುವುದರಿಂದ ಅವರಿಗೇ ಜವಾಬ್ದಾರಿ ನೀಡಬೇಕೆಂದು ಹಿರಿಯ ನಾಯಕರು ಹೇಳಿದ್ದಾರೆ ಎನ್ನಲಾಗಿದೆ.

ತಾವೇ ಜವಾಬ್ದಾರಿ ಹೊತ್ತುಕೊಂಡರೆ ಹಿನ್ನಡೆಯಾದ ಸಂದರ್ಭದಲ್ಲಿ ತಮಗೇ ಹೊಣೆ ಹೊರಿಸಬಹುದೆಂಬ ಕಾರಣದಿಂದ ಸಿದ್ಧರಾಮಯ್ಯ ಮುಂಚೂಣಿ ನಾಯಕರಿಗೆ ಪ್ರಚಾರದ ನೇತೃತ್ವ ವಹಿಸಲು ನಿರ್ಧಾರ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ . ಬಿಜೆಪಿಗೆ ಕಾಂಗ್ರೆಸ್ಸಿಗೆ ನೇರ ಪೈಪೋಟಿ ಯಾಗಿರುವುದರಿಂದ ಯಾವ ಯಾವ ರೀತಿ ಸಿದ್ದರಾಮಯ್ಯ ಅವರು ರಣತಂತ್ರವನ್ನು ಮಾಡಿದ್ದಾರೆ ಎಂದು ಕಾಂಗ್ರೆಸ್ ವಲಯ ಹಾಗೂ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿದೆ.

Share post:

Subscribe

spot_imgspot_img

Popular

More like this
Related

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...