ಉಪ ಚುನಾವಣೆಯಲ್ಲಿ ತಮ್ಮ ಪುತ್ರಿಯನ್ನು ಕಣಕ್ಕೆ ಇಳಿಸುತಿದ್ದಾರಾ !? ಬಿ ಸಿ ಪಾಟೀಲ್

Date:

ಹಿರೆಕೇರೂರು ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ಅವರ ಪುತ್ರಿಯಾದ ಸೃಷ್ಟಿ ಸ್ಪರ್ಧೆ ಮಾಡ್ತಾರೆ. ಎಂಬ ಸುದ್ದಿ ಹರಿದಾಡಲಾರಂಭಿಸಿದೆ. ಜೊತೆಗೆ ಬಿ.ಸಿ.ಪಾಟೀಲ್ ತಮ್ಮ ಪುತ್ರಿಯೊಂದಿಗೆ ಆಗಮಿಸಿ ಮುಖ್ಯಮಂತ್ರಿಯನ್ನ ಭೇಟಿ ಮಾಡಿರುವುದು ಕುತೂಹಲಕ್ಕೀಡು ಮಾಡಿದೆ .

ಮಗಳನ್ನು ತಮ್ಮ ಕ್ಷೇತ್ರದಲ್ಲಿ ಚುನಾವಣೆ ಅಖಾಡಕ್ಕೆ ಇಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಜೊತೆಗೆ ಬಿ ಸಿ ಪಾಟೀಲ್
ಕ್ಷೇತ್ರದ ಜನರು ಹೇಳಿದಂತೆ ನಾನು ಕೇಳುವೆ ಎಂದು  ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...