ಉಪ ಚುನಾವಣೆ ಘೋಷಣೆ ಆಗಿದ್ದಕ್ಕೆ ಈಶ್ವರಪ್ಪ ಹೇಳಿದ್ದೇನು ಗೊತ್ತಾ !?

Date:

ರಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಅಪ್ರಸ್ತುತವಾಗಿದ್ದು, ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಆ ಎರಡೂ ಪಕ್ಷಗಳು ಏಕಾಂಗಿಯಾದರೂ ಉಪಚುನಾವಣೆ ಎದುರಿಸಲಿ, ಇಲ್ಲವೇ ಒಟ್ಟಾಗಿ ಎದುರಿಸಲು ಯಾವುದೇ ತೊಂದರೆ ಇಲ್ಲ. ಉಪಚುನಾವಣೆ ಮುಗಿದ ನಂತರ ನಮ್ಮ ಸರ್ಕಾರ ಬಹುಮತದಿಂದ ಪೂರ್ಣಾವಧಿ ಪೂರೈಸಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಅನರ್ಹ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಚುನಾವಣೆಯಲ್ಲಿ ಅವರಿಗೆ ಪ್ರಾಮುಖ್ಯತೆ ನೀಡಿ ಅವರು ಹೇಳಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು.ಅವರಿಗೆ ಸಮಾಧಾನವಾಗುವ ರೀತಿಯಲಿ ಚುನಾವಣೆಯನ್ನು ನಡೆಸಲಾಗುತ್ತದೆ. ಅನರ್ಹ ಶಾಸಕರ ಪ್ರಕರಣ ಇನ್ನೂ ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಇದ್ದು, ತೀರ್ಪನ್ನು ಕಾದು ನೋಡುತ್ತಿದ್ದೇವೆ ಎಂದರು.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...