ಉಪ ಚುನಾವಣೆ ಘೋಷಣೆ ಆಗಿದ್ದಕ್ಕೆ ಈಶ್ವರಪ್ಪ ಹೇಳಿದ್ದೇನು ಗೊತ್ತಾ !?

Date:

ರಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಅಪ್ರಸ್ತುತವಾಗಿದ್ದು, ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಆ ಎರಡೂ ಪಕ್ಷಗಳು ಏಕಾಂಗಿಯಾದರೂ ಉಪಚುನಾವಣೆ ಎದುರಿಸಲಿ, ಇಲ್ಲವೇ ಒಟ್ಟಾಗಿ ಎದುರಿಸಲು ಯಾವುದೇ ತೊಂದರೆ ಇಲ್ಲ. ಉಪಚುನಾವಣೆ ಮುಗಿದ ನಂತರ ನಮ್ಮ ಸರ್ಕಾರ ಬಹುಮತದಿಂದ ಪೂರ್ಣಾವಧಿ ಪೂರೈಸಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಅನರ್ಹ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಚುನಾವಣೆಯಲ್ಲಿ ಅವರಿಗೆ ಪ್ರಾಮುಖ್ಯತೆ ನೀಡಿ ಅವರು ಹೇಳಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು.ಅವರಿಗೆ ಸಮಾಧಾನವಾಗುವ ರೀತಿಯಲಿ ಚುನಾವಣೆಯನ್ನು ನಡೆಸಲಾಗುತ್ತದೆ. ಅನರ್ಹ ಶಾಸಕರ ಪ್ರಕರಣ ಇನ್ನೂ ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಇದ್ದು, ತೀರ್ಪನ್ನು ಕಾದು ನೋಡುತ್ತಿದ್ದೇವೆ ಎಂದರು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...