ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಾಂಜಾ ಸಾಗಾಟಗಾರರು!

Date:

ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಾಂಜಾ ಸಾಗಾಟಗಾರರು!

ಮಂಗಳೂರಿನ ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಗಾಂಜಾಸಾಗಾಟ ಮಾಡುತ್ತಿದ್ದ ನಾಲ್ವರು ಬಲೆಗೆ ಬಿದ್ದಿದ್ದಾರೆ.
ದರೋಡೆ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದಾಗ ಮೀನಿನ ಲಾರಿಯಲ್ಲಿ ಗಾಂಜಾಸಾಗಾಟ ಮಾಡುತ್ತಿದ್ದ ಆರೋಪಿಗಳು ಉಳ್ಳಾಲ ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ.

ಇನ್ಸ್ ಪೆಕ್ಟರ್ ಸಂದೀಪ್ ಮತ್ತು ತಂಡದವರು ಕೂಡಲೇ ಲಾರಿಯನ್ನು ತಡೆದು ವಿಚಾರಣೆ ನಡೆಸಿ ಗಾಂಜಾ ಸಾಗಾಟವನ್ನು ಬಯಲಿಗೆಳೆದಿದ್ದಾರೆ.


ಕಾಸರಗೋಡಿನ ಮಹಮ್ಮದ್ ಫಾರೂಕ್, ಕೊಡಗಿನ ಸೈಯದ್ ಮಹಮ್ಮದ್, ಮುಡಿಪಿನ ಮಹಮ್ಮದ್ ಅನ್ಸಾರಿ, ಮಂಜೇಶ್ವರದ ಮೊಹಿದ್ದಿನ್ ನವಾಜ್ ಬಂಧಿತ ಆರೋಪಿಗಳು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ 200 ಕೆ.ಜಿ. ಗಾಂಜಾ, 3 ತಲ್ವಾರ್, 1 ಚಾಕು ವಶಪಡಿಸಿಕೊಳ್ಳಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...