ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಾಂಜಾ ಸಾಗಾಟಗಾರರು!

Date:

ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಾಂಜಾ ಸಾಗಾಟಗಾರರು!

ಮಂಗಳೂರಿನ ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಗಾಂಜಾಸಾಗಾಟ ಮಾಡುತ್ತಿದ್ದ ನಾಲ್ವರು ಬಲೆಗೆ ಬಿದ್ದಿದ್ದಾರೆ.
ದರೋಡೆ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದಾಗ ಮೀನಿನ ಲಾರಿಯಲ್ಲಿ ಗಾಂಜಾಸಾಗಾಟ ಮಾಡುತ್ತಿದ್ದ ಆರೋಪಿಗಳು ಉಳ್ಳಾಲ ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ.

ಇನ್ಸ್ ಪೆಕ್ಟರ್ ಸಂದೀಪ್ ಮತ್ತು ತಂಡದವರು ಕೂಡಲೇ ಲಾರಿಯನ್ನು ತಡೆದು ವಿಚಾರಣೆ ನಡೆಸಿ ಗಾಂಜಾ ಸಾಗಾಟವನ್ನು ಬಯಲಿಗೆಳೆದಿದ್ದಾರೆ.


ಕಾಸರಗೋಡಿನ ಮಹಮ್ಮದ್ ಫಾರೂಕ್, ಕೊಡಗಿನ ಸೈಯದ್ ಮಹಮ್ಮದ್, ಮುಡಿಪಿನ ಮಹಮ್ಮದ್ ಅನ್ಸಾರಿ, ಮಂಜೇಶ್ವರದ ಮೊಹಿದ್ದಿನ್ ನವಾಜ್ ಬಂಧಿತ ಆರೋಪಿಗಳು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ 200 ಕೆ.ಜಿ. ಗಾಂಜಾ, 3 ತಲ್ವಾರ್, 1 ಚಾಕು ವಶಪಡಿಸಿಕೊಳ್ಳಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...