ಉಸಿರಾಟದ ತೊಂದರೆ ಇಂದ ನಡುದಾರಿಯಲ್ಲಿ ಬಿದ್ದ ವ್ಯಕ್ತಿ

Date:

ಉಸಿರಾಟದ ತೊಂದರೆಯಿಂದ ಬೀದಿಯಲ್ಲಿ ಬಿದ್ದ 40ವರ್ಷದ ವ್ಯಕ್ತಿ ಕೊವಿಡ್-19ಮಹಾಮಾರಿಯಿಂದ ಕೊವಿಡ್ ಸೋಂಕಿತರು ನೋವು ಒಂದೇ ಕಡೆಯಾದರೆ ,ನಾನ್ ಕೊವಿಡ್ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಯೆ ಸಿಗುತ್ತಿಲ್ಲ .

ಉಸಿರಾಟದ ತೊಂದರೆಯಿಂದ 40ವರ್ಷದ ವ್ಯಕ್ತಿ ಕಮಲನಗರ ಮಾರ್ಕಟ್ ರಸ್ತೆಯಲ್ಲಿ ನರಳುಡುತ್ತಾ ಬಿದ್ದಿದರು.
ಕೊವಿಡ್ ವೈರಸ್ ಭಯದಿಂದ ಸಾರ್ವಜನಿಕರು ಸಹ ಮುಟ್ಟಲು ,ಹತ್ತಿರ ಬರಲು ಹೆದರುತ್ತಾರೆ .ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜು ರವರಿಗೆ ಸಾರ್ವಜನಿಕರು ದೂರವಾಣಿ ಕರೆ ಮಾಡಿ ,ತಿಳಿಸಿದರು .
ಸ್ಥಳಕ್ಕೆ ಭೇಟಿ ನೀಡಿ ,ಉಸಿರಾಟದ ತೊಂದರೆಯಿಂದ ನರುಳುತ್ತಿದ್ದ ವ್ಯಕ್ತಿಯನ್ನ ಆಂಬುಲೆನ್ಯ್ ಮೂಲಕ ,ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು.

 

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...