ಉಸಿರಾಟದ ತೊಂದರೆ ಇಂದ ನಡುದಾರಿಯಲ್ಲಿ ಬಿದ್ದ ವ್ಯಕ್ತಿ

Date:

ಉಸಿರಾಟದ ತೊಂದರೆಯಿಂದ ಬೀದಿಯಲ್ಲಿ ಬಿದ್ದ 40ವರ್ಷದ ವ್ಯಕ್ತಿ ಕೊವಿಡ್-19ಮಹಾಮಾರಿಯಿಂದ ಕೊವಿಡ್ ಸೋಂಕಿತರು ನೋವು ಒಂದೇ ಕಡೆಯಾದರೆ ,ನಾನ್ ಕೊವಿಡ್ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಯೆ ಸಿಗುತ್ತಿಲ್ಲ .

ಉಸಿರಾಟದ ತೊಂದರೆಯಿಂದ 40ವರ್ಷದ ವ್ಯಕ್ತಿ ಕಮಲನಗರ ಮಾರ್ಕಟ್ ರಸ್ತೆಯಲ್ಲಿ ನರಳುಡುತ್ತಾ ಬಿದ್ದಿದರು.
ಕೊವಿಡ್ ವೈರಸ್ ಭಯದಿಂದ ಸಾರ್ವಜನಿಕರು ಸಹ ಮುಟ್ಟಲು ,ಹತ್ತಿರ ಬರಲು ಹೆದರುತ್ತಾರೆ .ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜು ರವರಿಗೆ ಸಾರ್ವಜನಿಕರು ದೂರವಾಣಿ ಕರೆ ಮಾಡಿ ,ತಿಳಿಸಿದರು .
ಸ್ಥಳಕ್ಕೆ ಭೇಟಿ ನೀಡಿ ,ಉಸಿರಾಟದ ತೊಂದರೆಯಿಂದ ನರುಳುತ್ತಿದ್ದ ವ್ಯಕ್ತಿಯನ್ನ ಆಂಬುಲೆನ್ಯ್ ಮೂಲಕ ,ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...