ಎಂಎಲ್ಎ ಪುತ್ರನ ಮದುವೆಗೆ 30 ಕೆಎಸ್ಆರ್ ಟಿಸಿ ಬಸ್..! ಪರದಾಡಿದ ಜನ

Date:

ನಿನ್ನೆ ಬೆಂಗಳೂರು ಮತ್ತು ದೊಡ್ಡಬಳ್ಳಾಪುರ ನಡುವಿನ ಕೆಎಸ್ಆರ್ಟಿಸಿ ಬಸ್ ಸಂಖ್ಯೆ ತೀರಾ ಕಡಿಮೆ ಇತ್ತು ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಪ್ರಯಾಣಿಕರು ಪರದಾಡಿದರು. ಕೆಎಸ್ಆರ್ಟಿಸಿ ಬಸ್ ಗಳನ್ನೇ ನಂಬಿ ಜನಸಾಮಾನ್ಯರು ಪ್ರತಿನಿತ್ಯ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಂಚಾರ ಮಾಡುತ್ತಿರುತ್ತಾರೆ. ಇನ್ನು ಇಂತಹ ಕೆಎಸ್ಆರ್ ಟಿಸಿ ಬಸ್ ಗಳನ್ನು ಎಂಎಲ್ಎ ಪುತ್ರನ ಮದುವೆಗೆ ಬಳಸಿಕೊಂಡ ಕಾರಣ ನಿನ್ನೆ ಪ್ರಯಾಣಿಕರಿಗೆ ಸಂಕಷ್ಟ ಉಂಟಾಗಿತ್ತು.

ದೊಡ್ಡಬಳ್ಳಾಪುರದ ಶಾಸಕರಾದ ವೆಂಕಟರಮಣಯ್ಯ ಅವರ ಪುತ್ರನ ಮದುವೆಗೆ ಒಟ್ಟು ಮೂವತ್ತು ಕೆಎಸ್ಆರ್ ಟಿಸಿ ಬಸ್ ಗಳನ್ನು ಬಾಡಿಗೆಯಾಗಿ ನೀಡಲಾಗಿತ್ತು. ಬೆಂಗಳೂರು ಮತ್ತು ದೊಡ್ಡಬಳ್ಳಾಪುರ ಮಾರ್ಗದ ಬಸ್ ಗಳನ್ನು ಬಾಡಿಗೆಗೆ ನೀಡಲಾಗಿದೆ. ಬಾಡಿಗೆಗೆ ನೀಡಿದ್ದೇನೋ ಸರಿ ಆದರೆ ಇದಕ್ಕೆ ಬದಲಾಗಿ ಪರ್ಯಾಯ ಬಸ್ಗಳನ್ನು ಸಂಚಾರಕ್ಕೆ ಬಿಡದೇ ಇರುವುದೇ ಜನ ಪರದಾಡಲು ಕಾರಣವಾಗಿದೆ.

Share post:

Subscribe

spot_imgspot_img

Popular

More like this
Related

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...