ಎಂಟಿಬಿ ನಾಗರಾಜ್ ಬಣ್ಣಬದಲಿಸುವ ಊಸರವಳ್ಳಿ ಎಂದ್ರು ಡಿಕೆಶಿ !?

Date:

ಡಿಕೆ ಶಿವಕುಮಾರ್ ಚುನಾವಣಾ ಪ್ರಚಾರದ ಸಮಯದಲ್ಲಿ ಎಂಟಿಬಿ ನಾಗರಾಜ್ ಅವರ ವಿರುಧ್ದ ಗುಡುಗಿದ್ದಾರೆ. ಎಂಟಿಬಿ ನಾಗರಾಜ್ ಗೋಸುಂಬೆ, ಬಣ್ಣಬದಲಿಸುವ ಊಸರವಳ್ಳಿ. ಪ್ರಜಾಪ್ರಭುತ್ವದಲ್ಲಿ ಬಟ್ಟೆ ಬದಲಿಸಿದಂತೆ ಪಕ್ಷ ಬದಲಿಸಬಾರದು. ಪಕ್ಷಾಂತರ ಮಾಡಿದವರು ರಾಜಕೀಯದಲ್ಲಿ ಇರಬಾರದು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಎಂಟಿಬಿ ದೊಡ್ಡ ಆರ್ಥಿಕ ತಜ್ಞ ಎಂದು ಮಂತ್ರಿ ಮಾಡಿರಲಿಲ್ಲ. ಆತನನ್ನು ಮಂತ್ರಿ ಮಾಡಿದ್ದೇ ದೊಡ್ಡ ವಿಷಯ. ಅಣ್ಣನಿಗೆ ನಾಗರಾಜ್ ಮೋಸ ಮಾಡಿದ್ದಾನೆ. ನಾಗರಾಜ ನಾಗರಹಾವಿನಂತೆ ಆಗಬಾರದು ಮನುಷ್ಯನಾಗಬೇಕು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...