ಎಚ್. ಡಿ. ರೇವಣ್ಣ ಆಪ್ತರಿಗೆ ಶಾಕ್! ಹಾಸನದಲ್ಲೂ ಆಯ್ತು ಐಟಿ ರೇಡ್ !

Date:

ಸಿಎಂ ಐಟಿ ದಾಳಿ ನಡೆಯುವ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯದ ಉದ್ಯಮಿ ಹಾಗೂ ಜೆಡಿಎಸ್ ನಾಯಕರ ಮೇಲೆ ಐಟಿ ರೇಡ್ ಆರಂಭವಾಗಿದೆ. ಬುಧವಾರ ರಾತ್ರಿ ಬೆಂಗಳೂರಿನ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಗುರುವಾರ ಮುಂಜಾನೆ ಸಚಿವ ಸಿ. ಎಚ್ ಪುಟ್ಟರಾಜು ಹಾಗೂ ಅವರ ಕುಟುಂಬ ಸದಸ್ಯರ ನಿವಾಸಗಳ ಮೇಲೆ ಐಟಿ ರೇಡ್ ನಡೆದಿತ್ತು. ಇದಾದ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಆಪ್ತರ ಮೇಲೂ ದಾಳಿ ಮಾಡಲಾಗಿದೆ.

ಸಿಎಂ ಕುಮರಸ್ವಾಮಿ ಸಹೋದರ ಹಾಗೂ ಲೋಕೋಪಯೋಗಿ ಸಚಿವ ರೇವಣ್ಣ ಆಪ್ತರ ಮೇಲೆ 10 ಕಡೆ ಐಟಿ ಅಧಿಕಾರಿಗಳು ಮಾಡಿದ್ದಾರೆ. ಹೆಚ್ ಡಿ ರೇವಣ್ಣ ಅವರ ಆಪ್ತರಾದ ನಾರಾಯಣ ರೆಡ್ಡಿ, ಅಶ್ವಥ್ ಹಾಗೂ ರಾಯನ ಗೌಡ ಮನೆ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಹಾಗೂ ಆದಾಯ ತೆರಿಗೆ ವಂಚನೆಯ ಕುರಿತು ದಾಖಲೆಗಳನ್ನು ಕಲೆಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...