ಎರಡೂ ಗುಂಪಿನ ನಡುವಿನ ಮಾರಾಮಾರಿ! ರೌಡಿ ಶೀಟರ್ ಕೊಲೆಯಲ್ಲಿ ಅಂತ್ಯ

Date:

ಬೆಂಗಳೂರಿನಲ್ಲಿ ರೌಡಿ ಶೀಟರ್ ಬರ್ಬರ ಕೊಲೆ ಅರುಣ್ ಕೊಲೆಯಾದ ರೌಡಿಶೀಟರ್ ಉಲ್ಲಾಳ ಉಪನಗರದ ಮುನೇಶ್ವರ ದೇವಸ್ಥಾನದ ಬಳಿ‌ ಘಟನೆ ನೆಡೆದಿದ್ದು ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಬಂದಿದೆ ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅರುಣ್ ಕುಮಾರ್ ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗುಂಪಿನಿಂದ ಅಟ್ಯಾಕ್ ಒಂದೇ ಗುಂಪಿನಲ್ಲಿದ್ದ ಅರುಣ್ ಹಾಗೂ ಕೃಷ್ಣ ಇದ್ರು ನಂತರ ವೈಮನಸ್ಸಿನಿಂದ ದೂರಾಗಿದ್ದ ಕೃಷ್ಣ,

ನೆನ್ನೆ ರಾತ್ರಿ ಸ್ಥಳಿಯ ಜಾತ್ರೆ ಉತ್ಸವದಲ್ಲಿ‌ ಭಾಗಿಯಾಗಿದ್ದಾಗ ಈ ಘಟನೆ ನೆಡೆದಿದ್ದು ಪರಸ್ಪರ ಎರಡೂ ಗುಂಪಿನ ನಡುವಿನ ಮಾರಾಮಾರಿ ಅರುಣ್ ಕೊಲೆಯಲ್ಲಿ ಅಂತ್ಯ ಆಗಿದೆ ಅನ್ನಪೂರ್ಣೇಶ್ವರಿ ಪೊಲೀಸ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನೆಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...