ಎರಡೂ ಗುಂಪಿನ ನಡುವಿನ ಮಾರಾಮಾರಿ! ರೌಡಿ ಶೀಟರ್ ಕೊಲೆಯಲ್ಲಿ ಅಂತ್ಯ

Date:

ಬೆಂಗಳೂರಿನಲ್ಲಿ ರೌಡಿ ಶೀಟರ್ ಬರ್ಬರ ಕೊಲೆ ಅರುಣ್ ಕೊಲೆಯಾದ ರೌಡಿಶೀಟರ್ ಉಲ್ಲಾಳ ಉಪನಗರದ ಮುನೇಶ್ವರ ದೇವಸ್ಥಾನದ ಬಳಿ‌ ಘಟನೆ ನೆಡೆದಿದ್ದು ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಬಂದಿದೆ ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅರುಣ್ ಕುಮಾರ್ ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗುಂಪಿನಿಂದ ಅಟ್ಯಾಕ್ ಒಂದೇ ಗುಂಪಿನಲ್ಲಿದ್ದ ಅರುಣ್ ಹಾಗೂ ಕೃಷ್ಣ ಇದ್ರು ನಂತರ ವೈಮನಸ್ಸಿನಿಂದ ದೂರಾಗಿದ್ದ ಕೃಷ್ಣ,

ನೆನ್ನೆ ರಾತ್ರಿ ಸ್ಥಳಿಯ ಜಾತ್ರೆ ಉತ್ಸವದಲ್ಲಿ‌ ಭಾಗಿಯಾಗಿದ್ದಾಗ ಈ ಘಟನೆ ನೆಡೆದಿದ್ದು ಪರಸ್ಪರ ಎರಡೂ ಗುಂಪಿನ ನಡುವಿನ ಮಾರಾಮಾರಿ ಅರುಣ್ ಕೊಲೆಯಲ್ಲಿ ಅಂತ್ಯ ಆಗಿದೆ ಅನ್ನಪೂರ್ಣೇಶ್ವರಿ ಪೊಲೀಸ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನೆಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...