ಎಲೆಕ್ಷನ್ ಹೊತ್ತಲ್ಲೇ ಬಿಗ್ ಶಾಕ್: ಬಿಜೆಪಿಯಿಂದ 6 ಶಾಸಕರು ಜೆಡಿಎಸ್ ಗೆ !?

Date:

ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಅಧಿಕಾರಕ್ಕೇರುವ ಆಸೆಯಲ್ಲಿರುವ ಬಿಜೆಪಿಗೆ ಆತಂಕದ ಸುದ್ದಿಯನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಹೆಚ್. ಕೋನರೆಡ್ಡಿ ನೀಡಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದ್ದು, ಶಾಸಕ ಉಮೇಶ ಕತ್ತಿ ಸೇರಿದಂತೆ ಕೆಲವು ಶಾಸಕರು ಪಕ್ಷ ತೊರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಶೀಘ್ರವೇ ಉಮೇಶ್ ಕತ್ತಿ ಸೇರಿದಂತೆ 5 – 6 ಮಂದಿ ಶಾಸಕರು ಬಿಜೆಪಿಯನ್ನು ತ್ಯಜಿಸಲಿದ್ದಾರೆ. ಬಿಜೆಪಿ ತೊರೆಯುವ ಶಾಸಕರೆಲ್ಲರೂ ಜೆಡಿಎಸ್ ಗೆ ಬರುತ್ತಾರೆ ಎಂದು ನಾನು ಹೇಳಲಾರೆ. ಆದರೆ, ಬಿಜೆಪಿಯ 5 – 6 ಮಂದಿ ಶಾಸಕರು ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ! ಬಿಹಾರ:...

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..!

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..! ಚಳಿಗಾಲ (Winter)...

ಉತ್ತರ ಒಳನಾಡಿನ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹೆಚ್ಚಿನ...