ಎಲ್ಲ‌ಕೂಡಿ ಬಂದರೆ‌ ಮಾತ್ರ ಮೈತ್ರಿ , ಇಲ್ಲಾ ಮುಂದೇನು !?

Date:

ಉಪಚುನಾವಣೆ ಫಲಿತಾಂಶದ ಬಳಿಕ ಎಲ್ಲ ಚರ್ಚೆಗಳು ನಡೆಯಲಿದ್ದು, ಅದರ ಪಲಿತಾಂಶವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನೆಡೆ ಏನು ಎಂದು ಹಾಗು ಮೈತ್ರಿ, ದಲಿತ ಸಿಎಂ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಈಗಲೇ ಚರ್ಚೆ ಅಥವಾ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಮೊದಲಿಗೆ ನಾವು 10 ಸ್ಥಾನಗಳನ್ನು ಗೆಲ್ಲಬೇಕು. ಜೆಡಿಎಸ್ ಒಂದೂ ಅಥವಾ ಎರಡು ಸ್ಥಾನಗಳನ್ನು ಗೆದ್ದರೆ ಮಾತ್ರ ಮೈತ್ರಿ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ 5 ಸ್ಥಾನ ಗೆದ್ದರೂ, ಬಿಎಸ್ಪಿ ಶಾಸಕ ಸೇರಿ 112 ಸಂಖ್ಯಾಬಲ ಆಗಲಿದೆ ನಂತರ ಏನು ಎಂದು ಚರ್ಚೆಮಾಡಬೇಕಿದೆ ಎಂದು ಸಿದ್ದರಾಮಯ್ಯ ತಿಳಿಸಿದರು

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...