ಎಷ್ಟೋ ಸೆಲೆಬ್ರಿಟಿಗಳಿಗಿಂತ ಇವಳೇ ಪರವಾಗಿಲ್ಲ

Date:

ಸೆಲೆಬ್ರಿಟಿಗಳು.. ಹೆಸರಿಗೆ ಮಾತ್ರ ಇವರು ಸೆಲೆಬ್ರಿಟಿಗಳು ಜನರಿಗೆ ಉಪಯೋಗ ವಾಗುವಂತಹ ಯಾವುದೇ ಕೆಲಸವನ್ನು ಮಾಡಲು ಅನೇಕ ಸೆಲೆಬ್ರಿಟಿಗಳು ಮುಂದೆ ಬರುವುದಿಲ್ಲ. ಭಾರತ ಚಿತ್ರರಂಗದ ಕೆಲ ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ಸಹಾಯವನ್ನು ಆಗಾಗ ಮಾಡುತ್ತಲೇ ಇರುತ್ತಾರೆ ಆದರೆ ಕೆಲವೊಂದಿಷ್ಟು ಮಂದಿ ಮಾತ್ರ ಜನರಿಗೆ ಯಾವುದೇ ಸಹಾಯ ಮಾಡದೆ ತಾವಾಯ್ತು ತಮ್ಮ ಜೀವನವಾಯ್ತು ಎಂದು ಇದ್ದುಬಿಟ್ಟಿದ್ದಾರೆ.

 

 

ಅಂತಹ ನಾಲಾಯಕ್ ಸೆಲೆಬ್ರಿಟಿಗಳಿಗಿಂತ ಒಂದೇ ರಾತ್ರಿಯಲ್ಲಿ ಫೇಮಸ್ ಆದ ರಾನು ಮೊಂಡಲ್ ಎಷ್ಟೋ ಪರವಾಗಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳಾಗುತ್ತಿವೆ. ತೇರಿ ಮೇರಿ ಹಾಡಿನ ಮೂಲಕ ತುಂಬಾ ಫೇಮಸ್ ಆಗಿದ್ದ ರಾನು ಮೊಂಡಲ್ ತದನಂತರ ಜನರಿಂದ ಉಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮತ್ತು ಟೀಕೆಗೆ ಒಳಗಾಗಿದ್ದರು.

 

 

ಎಷ್ಟು ಬೇಗನೆ ಫೇಮಸ್ ಆದರೋ ಅಷ್ಟೇ ಬೇಗನೆ ತೆರೆಮರೆಗೆ ಸರಿದ ರಾನು ಮಂಡಲ್ ಇದೀಗ ಮತ್ತೆ ಪ್ರತ್ಯಕ್ಷವಾಗಿದ್ದಾರೆ. ಕೊರೋನಾವೈರಸ್ ಸಮಯದಲ್ಲಿ ಕಷ್ಟದಿಂದ ಬಳಲುತ್ತಿರುವ ಬಡ ಜನರಿಗೆ ತನ್ನ ಕೈಲಾದಷ್ಟು ಉಚಿತ ದವಸ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ನೀಡುವುದರ ಮೂಲಕ ರಾನು ಮೊಂಡಲ್ ಮಾನವೀಯತೆ ಮೆರೆದಿದ್ದಾರೆ.

 

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...