ಏಪ್ರಿಲ್ 29ರಿಂದ ರಾಬರ್ಟ್ ಸಕ್ಸಸ್ ಟೂರ್.

Date:

ಒಂದೆಡೆ ಯುವರತ್ನಾದ ಯುವ ಸಂಭ್ರಮ ನಡೆಯುತ್ತಿದ್ದರೆ ಮತ್ತೊಂದೆಡೆ ರಾಬರ್ಟ್ ಚಿತ್ರತಂಡ ವಿಜಯಯಾತ್ರೆಯನ್ನು ಪ್ಲಾನ್ ಮಾಡಿಕೊಂಡಿದೆ. ಇದೇ ತಿಂಗಳ 29 ರಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಪಟ್ಟಣಗಳಿಗೆ ಭೇಟಿ ನೀಡುವುದರ ಮೂಲಕ ರಾಬರ್ಟ್ ಚಿತ್ರದ ಸಕ್ಸಸ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ.

 

 

ಸಿನಿಮಾ ಗೆಲ್ಲಲು ಕಾರಣಕರ್ತರಾದ ಅಭಿಮಾನಿಗಳು ಮತ್ತು ವೀಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ವಿಜಯ ಯಾತ್ರೆ ಇದಾಗಿದ್ದು ನಿಮ್ಮ ಊರುಗಳಿಗೆ ಡಿ ಬಾಸ್ ಮತ್ತು ರಾಬರ್ಟ್ ಚಿತ್ರ ತಂಡ ಬರಲಿದೆ ಎಂದು ಚಿತ್ರದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

 

 

ಇನ್ನು ರಾಬರ್ಟ್ ವಿಜಯಯಾತ್ರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವ ಯಾವ ದಿನಾಂಕದಂದು ನಡೆಯಲಿದೆ ಎಂಬ ಸಂಪೂರ್ಣ ವಿವರ ಮುಂದಿನ ಫೋಟೋದಲ್ಲಿ ಇದ ನೋಡಿ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...