ಐಎಂಎ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಒತ್ತಾಯ !?

Date:

ಚಿಕ್ಕಮಗಳೂರು,ಜೂ.14- ಐಎಂಎ ಜ್ಯೂವೆಲ್ಸ್ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಇಡಿಗೆ ಒಪ್ಪಿಸಬೇಕೆಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಬಹುಕೋಟೆ ರೂ.ಗಳನ್ನು ವಂಚಿಸಿರುವ ಐಎಂಎ ಜ್ಯೂವೆಲ್ಸ್ ತನಿಖೆಯನ್ನು ಸಿಸಿಬಿ ಇಲ್ಲವೇ ಎಸ್‍ಐಟಿಗೆ ವಹಿಸುವ ಮೂಲಕ ಈ ಪ್ರಕರಣವನ್ನು ಮುಚ್ಚಿ ಹಾಕುವ ಷಡ್ಯಂತರಗಳು ನಡೆಯುವ ಸಾಧ್ಯತೆಗಳಿವೆ ಎಂದು ಆರೋಪಿಸಿದರು.

ಐಎಂಎ ಸಂಸ್ಥೆಯಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಸಮುದಾಯದವರು ಹಣ ಹೂಡಿಕೆ ಮಾಡಿದ್ದಾರೆ. ಅವರಿಗೆ ನ್ಯಾಯ ಸಿಗಬೇಕಾದರೆ ಪ್ರಕರಣವನ್ನು ಇಡಿಗೆ ವಹಿಸಬೇಕು ಎಂದು ಹೇಳಿದರು.ಚುನಾಯಿತ ಪ್ರತಿನಿಧಿಗಳು ಕೂಡ ಈ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದರ ಬಗ್ಗೆ ಕೇಳಿಬರುತ್ತಿದೆ.ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐ, ಇಡಿಗೆ ವಹಿಸಬೇಕೆಂದು ಕರಂದ್ಲಾಜೆ ಆಗ್ರಹಿಸಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...