“ಐಪಿಎಲ್ ನಿಂದ ತೆಗೆದಿದ್ದೀರಾ ಆದರೂ ಛಲ ಬಿಡಲ್ಲ”

Date:

ಈ ಹಿಂದೆ ಶ್ರೀಶಾಂತ್ ತಮ್ಮ ಮಾರಕ ಬೌಲಿಂಗ್ ದಾಳಿಯಿಂದ ಎದುರಾಳಿ ಕ್ರಿಕೆಟಿಗರನ್ನು ನಡುಗಿಸಿದ್ದನ್ನು ನೀವೆಲ್ಲಾ ನೋಡಿರುತ್ತೀರಿ. ಆದರೆ ವೃತ್ತಿ ಜೀವನದಲ್ಲಿ ತಾವು ಮಾಡಿದ ಒಂದು ತಪ್ಪಿನಿಂದ ಶ್ರೀಶಾಂತ್ ತಮ್ಮ ಕ್ರಿಕೆಟ್ ಜೀವನವನ್ನೇ ಹಾಳು ಮಾಡಿಕೊಂಡರು.

 

ಇದೀಗ 8ವರ್ಷಗಳ ಬಳಿಕ ಮತ್ತೆ ಐಪಿಎಲ್ ಆಡಲು ಹಂಬಲ ವ್ಯಕ್ತಪಡಿಸಿದ ಶ್ರೀಶಾಂತ್ ಅವರ ಹೆಸರನ್ನು ಐಪಿಎಲ್ ಆಕ್ಷನ್ ಗೆ ತೆಗೆದುಕೊಂಡಿಲ್ಲ. ಶ್ರೀಶಾಂತ್ ಅವರ ಹೆಸರನ್ನು ಐಪಿಎಲ್ ಹರಾಜಿನಿಂದ ಕೈಬಿಡಲಾಗಿದೆ. ಈ ವರ್ಷ ಹೇಗಾದರೂ ಮಾಡಿ ಐಪಿಎಲ್ ನಲ್ಲಿ ಆಡಬೇಕು ಎಂಬ ಕನಸನ್ನು ಹೊತ್ತಿದ್ದ ಶ್ರೀಶಾಂತ್ ಕನಸಿಗೆ ತಣ್ಣೀರನ್ನು ಏರಿಸಲಾಗಿದೆ.

 

 

ಇನ್ನು ಈ ವಿಷಯದ ಕುರಿತು ಪ್ರತಿಕ್ರಿಯಿಸಿರುವ ಶ್ರೀಶಾಂತ್ ಇಷ್ಟು ವರ್ಷ ಕಾದಿದ್ದೇನೆ ಇನ್ನೂ ಕಾಯುತ್ತೇನೆ ರಿಟೈರ್ಮೆಂಟ್ ಘೋಷಿಸುವುದಿಲ್ಲ ಐಪಿಎಲ್ನಲ್ಲಿ ಆಡಿಯೇ ತೀರುತ್ತೇನೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...