ಒಟ್ಟಿನಲ್ಲಿ ಡಿಕೆಶಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ !

Date:

ಬೆಂಗಳೂರು: ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಸಿ ಮಾತನಾಡಿದ ಅವರು, ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ. ಒಟ್ಟಿನಲ್ಲಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ.
ಅದರ ಮುಂದುವರಿದ ಭಾಗವಾಗಿ ಯಾಗದ ಮಾತು ಹೇಳ್ತಿದ್ದಾರೆ. ನಮ್ಮ ಕುಟುಂಬದಲ್ಲಿ ನನಗೆ ತಿಳಿವಳಿಕೆ ಬಂದಾಗಿನಿಂದ ಕುರಿ, ಕೋಣ, ಮೇಕೆ ಕಡಿಯೋದು ಯಾವತ್ತೂ ಮಾಡಿಲ್ಲ. ನಾವು ದೇವರ ಪೂಜೆ ಮಾಡ್ತೀವಿ. ಹಿಂದೂ ಸಂಸ್ಕೃತಿಯಲ್ಲಿ ಇರೋ ಧಾರ್ಮಿಕವಾಗಿ ನಾವು ಪೂಜೆ ಮಾಡ್ತೀವಿ. ನಮಗೆ ಇರೋ ದೋಷ ಪರಿಹಾರಕ್ಕೆ ದೇವಾಲಯಕ್ಕೆ ಹೋಗ್ತೀವಿ ಹೊರತು ಯಾಗ ಮಾಡುವುದಿಲ್ಲ. ಯಾಗ ಮಾಡೋದು ಡಿಕೆಶಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...