ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು?: ಡಾ. ಜಿ ಪರಮೇಶ್ವರ್

Date:

ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು?: ಡಾ. ಜಿ ಪರಮೇಶ್ವರ್

ಬೆಂಗಳೂರು: ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ.
ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ‌ಹೇಳಿದರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

Share post:

Subscribe

spot_imgspot_img

Popular

More like this
Related

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು ರಾಮನಗರ:...

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ. ವಿಜಯೇಂದ್ರ

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ....

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ ದರದಲ್ಲಿ ರಿಲೀಫ್

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ...