ಒಳ್ಳೆಯ ಕೆಲಸ ಮಾಡುತ್ತಿರುವವರಿಗೆ ನಾವು ಹಾರೈಸುತ್ತೇವೆ !

Date:

ವಿಜಯಪುರ: ರಾಜ್ಯದಲ್ಲಿ ನೂರು ರಾಮಮಂದಿರ ಪುನಶ್ಚೇಚೇತನ ಮಾಡುವ ಸರಕಾರದ ತೀರ್ಮಾನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸ್ವಾಗತಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ರಾಮಮಂದಿರ ಪುನಶ್ಚೇತನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಒಳ್ಳೆಯ ಕೆಲಸ ಮಾಡುತ್ತಿರುವವರಿಗೆ ನಾವು ಹಾರೈಸುತ್ತೇವೆ. ಭಗವಾನ್ ರಾಮನನ್ನು ಅವರು ಒಪ್ಪಿಕೊಂಡಿರುವುದು ತುಂಬಾ ಸಂತೋಷಕರ ಸಂಗತಿಯಾಗಿದೆ ಎಂದು ಹೇಳಿದರು.
ಇನ್ನೂ ಕಾಯಕಯೋಗಿ ಸಿದ್ಧಗಂಗಾ ಮಠದ ಹಿಂದಿನ ಪೀಠಾಧ್ಯಕ್ಷ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಪುರಸ್ಕಾರ ನೀಡಲು ಕಾಲ ಕೂಡಿ ಬರಬೇಕು, ಹಿಂದಿನಿಂದಲೂ ಈ ಕುರಿತು ಚರ್ಚೆ ನಡೆಯುತ್ತದೆ. ಎಲ್ಲದಕ್ಕೂ ಸಮಯ ಕೂಡಿ ಬರಬೇಕು. ಮುಂಬರುವ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...