ಒಳ್ಳೆಯ ಸರ್ಕಾರ ಕೊಡ್ತೀನಿ ಎಂದು ಹೇಳಿ ಅಭದ್ರ ಸರ್ಕಾರ ಕೊಟ್ಟಿದ್ದಾರೆ: ಆರ್.ಅಶೋಕ್

Date:

ಒಳ್ಳೆಯ ಸರ್ಕಾರ ಕೊಡ್ತೀನಿ ಎಂದು ಹೇಳಿ ಅಭದ್ರ ಸರ್ಕಾರ ಕೊಟ್ಟಿದ್ದಾರೆ: ಆರ್.ಅಶೋಕ್

ಬೆಂಗಳೂರು: ಒಳ್ಳೆಯ ಸರ್ಕಾರ ಕೊಡ್ತೀನಿ ಎಂದು ಹೇಳಿ ಅಭದ್ರ ಸರ್ಕಾರ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಚಿವ ರಾಜಣ್ಣ, ಪರಮೇಶ್ವರ್ ಎಲ್ಲರೂ ಡಿಕೆಶಿ ವಿರುದ್ದ ಮಾತಾಡ್ತಿದ್ದಾರೆ.
ಮಾಗಡಿ ಬಾಲಕೃಷ್ಣ, ಶಾಸಕ ಶಿವಗಂಗಾ ಡಿಕೆಶಿ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ಡಿಕೆಶಿಗೆ ಬೆಳೆಯೂ ಇಲ್ಲ. ಬೆಳೆ ಪರಿಹಾರವೂ ಇಲ್ಲದಂತೆ ಆಗಿದೆ. ಜನರ ಮುಂದೆ ಇವರು ಹೇಳಿದ್ದು ಏನು? ಒಳ್ಳೆಯ ಸರ್ಕಾರ ಕೊಡ್ತೀನಿ ಎಂದು ಹೇಳಿ ಅಭದ್ರ ಸರ್ಕಾರ ಕೊಟ್ಟಿದ್ದಾರೆ. ನಿತ್ಯ ಕುರ್ಚಿ ಕಿತ್ತಾಟ ನೋಡ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಸರ್ಕಾರದಲ್ಲಿ ಈಗಾಗಲೇ ಎಲ್ಲಾ ಬೆಲೆ ಏರಿಕೆ ಆಗಿದೆ. ಬಜೆಟ್‌ನಲ್ಲಿ ಇನ್ನೂ ಏನೇನು ಕಾದಿದೆಯೋ ಗೊತ್ತಿಲ್ಲ. ಇಂತಹ ಪಾಪಿ ಸರ್ಕಾರ ಯಾಕೆ ಬಂತು ಎಂದು ಜನ ಹೇಳ್ತಿದ್ದಾರೆ. ಇದನ್ನ ಸರಿ ಮಾಡದೇ ಹೋದ್ರೆ ಇಡೀ ದೇಶದಲ್ಲಿ ಜನ ಕಾಂಗ್ರೆಸ್ ಓಡಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಓಡಿಸೋ ಕಾಲ ಬರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...