ಕನ್ನಡದ ಬಾವುಟ ಹಾರಿಸದ ಕಾರಣ ಪ್ರಶಸ್ತಿಯೇ ಬೇಡ ಎಂದ ವಿದ್ಯಾರ್ಥಿ..!

Date:

ನಿನ್ನೆಯಿಂದ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಬಾವುಟ ಹರಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಇಂದು ಶೃಂಗೇರಿ ತಾಲ್ಲೂಕು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಹ ಕನ್ನಡ ಬಾವುಟವನ್ನು ಹಾರಿಸಿಲ್ಲ. ಹೀಗಾಗಿ ಅಲ್ಲಿಯೂ ಸಹ ವಿವಾದಾತ್ಮಕ ಘಟನೆಯೊಂದು ನಡೆದಿದೆ. ಈ ಒಂದು ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಗರಿಷ್ಠ ಅಂಕ ಗಳಿಸಿದ್ದ ಸಂಕೀರ್ತ್ ಎಂಬ ವಿದ್ಯಾರ್ಥಿಗೆ ಸನ್ಮಾನ & ಪ್ರಶಸ್ತಿಯನ್ನು ನೀಡಲು ಕರೆಸಲಾಗಿತ್ತು.

ಆದರೆ ಕಾರ್ಯಕ್ರಮದಲ್ಲಿ ಕನ್ನಡ ಧ್ವಜವನ್ನು ಹಾರಿಸಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಸಂಗೀತ ಅವರ ತಂದೆ ಯಾವುದೇ ಕಾರಣಕ್ಕೂ ನನ್ನ ಮಗನಿಗೆ ಪ್ರಶಸ್ತಿ ಮತ್ತು ಸನ್ಮಾನ ಬೇಡ , ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ರಾಜ್ಯೋತ್ಸವ ಮಾಡದ ವೇದಿಕೆಯಲ್ಲಿ ನನ್ನ ಮಗ ಪ್ರಶಸ್ತಿ ಸ್ವೀಕರಿಸುವ ಅಗತ್ಯ ಇಲ್ಲ ಎಂದು ಖಡಕ್ ಆಗಿ ಹೇಳಿದರು. ಒಟ್ಟಿನಲ್ಲಿ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಾರಿಸಿದೇ ಪ್ರಶಸ್ತಿ ನೀಡಲು ಮುಂದಾಗಿದ್ದವರಿಗೆ ವಿದ್ಯಾರ್ಥಿಯ ತಂದೆ ತಕ್ಕ ಪಾಠ ಕಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...