ಕನ್ನಡಿಗರಿಗೇಕೆ ಕೊಟ್ಟಿಲ್ಲ ಪ್ರತಿಷ್ಠಿತ ಮೇಯರ್ ಪಟ್ಟ !?

Date:

ಬಿಬಿಎಂಪಿ ಪ್ರತಿಷ್ಠಿತ ಮೇಯರ್ ಪಟ್ಟವನ್ನು ಕನ್ನಡಿಗರಿಗೇಕೆ ನೀಡಿಲ್ಲ ಎಂದು ಬಿಜೆಪಿ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬಿಬಿಎಂಪಿ ಎದುರು ಇಂದು ಪ್ರತಿಭಟನೆ ನಡೆಸಿದರು. ರಾಜಧಾನಿ ಬೆಂಗಳೂರಿನಲ್ಲಿ ವಲಸಿಗರ ಪ್ರಾಬಲ್ಯ ಹೆಚ್ಚಾಗಿದೆ. ಕನ್ನಡಿಗರು ಇಲ್ಲಿ ಅನಾಥರಾಗುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಹೊರಗಡೆಯಿಂದ ಬಂದವರಿಗೆ  ಪ್ರತಿಷ್ಠಿತ ಮೇಯರ್ ಪಟ್ಟವನ್ನು ಜೈನರಿಗೆ ನೀಡಲಾಗಿದೆ ಇದು  ಎಷ್ಟರ ಮಟ್ಟಿಗೆ ಸರಿ? ಬಿಜೆಪಿಯವರಿಗೆ ಸ್ಥಳೀಯರು ಯಾರೂ ಸಿಗಲಿಲ್ಲವೆ? ಈಗಾಗಲೇ ರಾಜಧಾನಿಯನ್ನು ಎಲ್ಲರೂ ಆವರಿಸಿಕೊಂಡಿದ್ದಾರೆ. ಈಗ ಪ್ರಥಮ ಪ್ರಜೆಯಾಗಿ ಇವರು ಅಲಂಕರಿಸಿದರೆ ಕನ್ನಡಿಗರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಒಕ್ಕಲಿಗರನ್ನು ಮೇಯರ್ ಮಾಡಬೇಕೆಂದು ಸಾಕಷ್ಟು ಒತ್ತಡ ಹೇರಲಾಗಿತ್ತು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...