ಕನ್ನಡ ಚಿತ್ರರಂಗವನ್ನು ಯಾರು ಲೆಕ್ಕಕ್ಕೇ ತೆಗೆದುಕೊಂಡಿರಲಿಲ್ಲ. ಆದ್ರೆ ಈಗ ರಾಮ್ ಗೋಪಾಲ್ ವರ್ಮಾ ಹೇಳಿದ್ದೇನು?

Date:

ಪ್ರಭಾಸ್ ಅಭಿನಯದ ಸಲಾರ್ ಸಿನಿಮಾ ಮುಹೂರ್ತ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಸುದ್ದಿಯ ಬೆನ್ನಲ್ಲೇ ಟ್ವೀಟ್ ಮಾಡಿರುವ

ರಾಮ್ ಗೋಪಾಲ್ ವರ್ಮಾ ತಮ್ಮ ಟ್ವೀಟ್ ನಲ್ಲಿ, “ಬಾಹುಬಲಿ 2 ಟ್ರೈಲರ್ 3 ವರ್ಷಗಳಲ್ಲಿ 11 ಕೋಟಿ ವೀಕ್ಷಣೆಗಳು, 3 ತಿಂಗಳಲ್ಲಿ ಆರ್ ಆರ್ ಆರ್ 3.8 ಕೋಟಿ ವೀಕ್ಷಣೆಗಳು ಮತ್ತು 3 ದಿನಗಳಲ್ಲಿ ಕೆಜಿಎಫ್ 2 14 ಕೋಟಿ ವೀಕ್ಷಣೆಗಳು.. ಓಹ್! ಇದು ಎಲ್ಲಾ ಕನ್ನಡಿಗರ ಪರವಾಗಿ ಪ್ರಶಾಂತ್ ನೀಲ್ ಅವರು ಇತರ ಎಲ್ಲ ಚಲನಚಿತ್ರೋದ್ಯಮಗಳ ಹೊಟ್ಟೆಗೆ ನೀಡಿರುವ ತಲುಪಿಸಿದ STOMACH PUNCH” ಎಂದು ಬರೆದುಕೊಂಡಿದ್ದಾರೆ.

ರಾಮ್ ಗೋಪಾಲ್ ವರ್ಮಾ ಅವರು ಮಾಡಿದ ಈ ಟ್ವೀಟ್ ಈಗ ಸ್ಟಾರ್ ನಟರ ಅಭಿಮಾನಿಗಳ ನಡುವೆ ಟ್ವೀಟ್ ವಾ ರ್ ಗೂ ದಾರಿ ಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಹಿಂದೆ ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಾತ್ರವಲ್ಲ, ದಕ್ಷಿಣ ಭಾರತದ ಸಿನಿಮಾ ರಂಗವೇ ಲೆಕ್ಕಕ್ಕೇ ತೆಗೆದುಕೊಂಡಿರಲಿಲ್ಲ. ಆದರೆ ಕೆಜಿಎಫ್ ಮೂಲಕ ಕನ್ನಡ ಸಿನಿಮಾ ರಂಗವನ್ನು ವಿಶ್ವಮಟ್ಟಕ್ಕೆ ಏರಿಸಿದ್ದರ ಹಿರಿಮೆ ಪ್ರಶಾಂತ್ ನೀಲ್ ಮತ್ತು ಯಶ್ ಮತ್ತು ಅವರ ಕೆಜಿಎಫ್ ತಂಡಕ್ಕೆ ಸೇರಬೇಕು ಎಂದು ರಾಮ್ ಗೋಪಾಲ್ ವರ್ಮಾ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...