ಕನ್ನಡ ಮರೆತ ವೆಂಕಟೇಶ್ ಪ್ರಸಾದ್; ಹಿಂದಿ ಮೇಲೇಕೆ ಪ್ರೀತಿ?

Date:

ದೇಶದಾದ್ಯಂತ ದೀಪಾವಳಿಯ ಆಚರಣೆ ಜೋರಾಗಿದೆ. ಪುನೀತ್ ರಾಜ್ ಕುಮಾರ್ ನಿಧನದ ನೋವಿನಲ್ಲಿಯೇ ಕನ್ನಡಿಗರು ಬೆಳಕಿನ ಹಬ್ಬ ದೀಪಾವಳಿಯನ್ನು ಹೆಚ್ಚೇನೂ ಸಡಗರ ಇಲ್ಲದೆ ಆಚರಿಸುತ್ತಿದ್ದಾರೆ. ಇದರ ನಡುವೆಯೂ ಹಲವಾರು ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ದೀಪಾವಳಿ ಹಬ್ಬದ ಶುಭಾಶಯವನ್ನು ಕೋರಿ, ಜಾಗ್ರತೆಯಿಂದ ಆಚರಿಸಿ ಎಂಬ ಸಂದೇಶವನ್ನು ನೀಡುತ್ತಿದ್ದಾರೆ.

ಇದರ ನಡುವೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಂಪೂರ್ಣ ಹಿಂದಿ ಭಾಷೆಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವುದರ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ವೆಂಕಟೇಶ್ ಪ್ರಸಾದ್ ಓರ್ವ ಕನ್ನಡಿಗನಾಗಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಕಡೆಗಣಿಸಿ ಹಿಂದಿಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವ ಅಗತ್ಯವಾದರೂ ಏನಿತ್ತು ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಮೂಡುತ್ತಿದೆ.

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...