ಕರವೆ ನಾರಾಯಣ ಗೌಡ ಬಣದಿಂದ ಉದ್ಯಮಿಗಳಿಗೆ ಎಚ್ಚರಿಕೆ

Date:

ಬೆಂಗಳೂರು: ಉದ್ಯಮಿಗಳಿಗೆ ಕರವೆ ನಾರಾಯಣ ಗೌಡ ಬಣ ಬೆಂಗಳೂರಿನಲ್ಲಿ ಎಚ್ಚರಿಕೆ ರವಾನಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಅನ್ಯಭಾಷೆ ನಾಮ ಫಲಕ ಹೆಚ್ಚಾದ ಹಿನ್ನೆಲೆ ಹೋರಾಟ ಮಾಡಲು ಕರವೇ ಮುಂದಾಗಿದೆ.

ಡಿಸೆಂಬರ್ 27ರೊಳಗೆ ಕನ್ನಡ ನಾಮಫಲಕ ಅಳವಡಿಸುವಂತೆ ಕರವೆ ಆಗ್ರಹಿಸಿದ್ದಾರೆ. ಕನ್ನಡ ನಾಮಪಲಕ ಅಳವಡಿಸದಿದ್ದಲ್ಲಿ ಬೃಹತ್ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 27ರಂದು ಬೆಂಗಳೂರಿನಾದ್ಯಂತ ಕರವೇ ಬೃಹತ್ ಹೋರಾಟ ನಡೆಸಲಿದೆ. ಕರವೇ ನಾರಾಯಣ ಗೌಡ ಬಣದಿಂದ ಎಲ್ಲಾ‌ ಅಂಗಡಿ ,ಹೋಟೆಲ್ ,ಮಾಲ್ ಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...