ಕರ್ನಾಟಕದಲ್ಲಿ ಕನ್ನಡಿಗರೇ ನಿರುದ್ಯೋಗಿಗಳಾಗಿರಬಾರದು !? ಕನ್ನಡಿಗರಿಗೆ ಹೆಚ್ಚು ಉದ್ಯೋಗ ಅವಕಾಶ ?

Date:

ಕರ್ನಾಟಕದಲ್ಲಿ  ಕನ್ನಡಿಗರಿಗೆ ಉದ್ಯೋಗ ಹೆಚ್ಚು ಸಿಗಬೇಕು ಎನ್ನುವುದೇ ನಮ್ಮ ಸರ್ಕಾರದ ಉದ್ದೇಶ . ಸರಕಾರದ ಹಲವು ಯೋಜನೆಗಳು ಕೂಡ  ಈ ನಿಟ್ಟಿನಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕನ್ನಡಿಗರ ಭಾವನೆಗಳ ಮೇಲೆ ನಮಗೆ ಸದಾ ಗೌರವವಿದೆ .

ರಾಜ್ಯದ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡುತ್ತೇವೆ   ಎಂದು ಕನ್ನಡ ಪರ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಟ್ವಿಟ್ಟರ್ ನ ಮೂಲಕ ಇಂದು ಬೆಳಿಗ್ಗೆ    ತಿಳಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...