ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಸರ್ಕಾರ ಬೀಳುವ ಸಾಧ್ಯತೆ ಇದೆ ! ಯಾಕೆ ಗೊತ್ತಾ?

Date:

ಮಧ್ಯಪ್ರದೇಶದ ಕಾಂಗ್ರೆಸ್‍ನಲ್ಲೂ ಶಾಸಕರ ಅಸಮಾಧಾನ ಸ್ಫೋಟಗೊಂಡಿರುವುದರಿಂದ ಕಾಂಗ್ರೆಸ್ ವರಿಷ್ಠರು ಆತಂಕಗೊಂಡಿದ್ದಾರೆ. ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಎಸ್ ಪಿ-ಎಸ್ ಪಿ ಬೆಂಬಲದ ನಡುವೆ ಭಿನ್ನಮತ ಬಂದಿದೆ. ಇದೇ ಕಾರಣಕ್ಕೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ಅದಕ್ಕೆ ನಾವು ಹೊಣೆಗಾರರಲ್ಲ.ಅಂತಹ ಬೆಳವಣಿಗೆ ಕಂಡು ಬಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ನಮ್ಮನ್ನು ದೂಷಿಸಬೇಡಿ ಎಂದು ಹೇಳಿದ್ದಾರೆ.

ಶಿವರಾಜಸಿಂಗ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಪ್ರತಿಕ್ರಿಯೆ ನೀಡಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಸಮಸ್ಯೆಗಳನ್ನು ತಂದೊಡ್ಡುವುದಕ್ಕೆ ಬಿಜೆಪಿ ಎಲ್ಲವನ್ನೂ ಮಾಡಿದೆ ಎಂದು ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...