ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ”ನಮ್ಮ ಕಾರ್ಗೋ”

Date:

ವಿಕಾಸಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ”ನಮ್ಮ ಕಾರ್ಗೋ” ಪಾರ್ಸಲ್ ಸೇವೆಗಳನ್ನು ನಾಳೆಯಿಂದ ಅಧಿಕೃತ ಚಾಲನೆ ಆಗಲಿದೆ
ಈಗಾಗಲೇ ಖಾಸಗಿ ಸಾರಿಗೆ ಬಸ್ ಗಳು ಕಾರ್ಗೋ ಮತ್ತು ಕೋರಿಯರ್ ಸೇವೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕೆಎಸ್ ಆರ್ ಟಿಸಿ ,ಡಬ್ಲ್ಯುಎಸ್ಆರ್ ಟಿಸಿ,ಈವೆಎಸ್ ಆರ್ ಟಿಸಿ ಗಳ ಕಾರ್ಯಾಚರಣೆ ನಡೆಯಲಿದೆ. ೧೦೯ ಸ್ಥಳಗಳಲ್ಲಿ ಸೇವೆಯನ್ನು ಆರಂಭಿಸಲಿದೆ.

ಕರಾರಸಾಸಂಸ್ಥೆ- ೩೫
ವಾಕರಸಾ ಸಂಸ್ಥೆ -೨೬
ಈಕರಸಾ ಸಂಸ್ಥೆ-೨೭
ಅಂತರ ರಾಜ್ಯ -೨೧
ಕಾರ್ಗೋ ಮತ್ತು ಕೊರಿಯರ್ ಸೇವೆಯ ಮೂಲಕ ೭೦-೮೦ ಕೋಟಿ ರೂ ಆದಾಯ ನಿರೀಕ್ಷಿಸಲಾಗಿದೆ. ಕೋವಿಡ್ ಹಾಗೂ ಇತರೆಲ್ಲಾ ಸೇರಿ ಒಟ್ಟು ೪೦೦೦ ಕೋಟಿ ರೂ ಆದಾಯ ಕೊರತೆಯಾಗಿದೆ.
ಒಟ್ಟು ನಾಲ್ಕು ನಿಗಮಗಳಿಂದ‌ ಆದ ನಷ್ಟ ೨೭೧೦ ಕೋಟಿ ರೂ.
ಕೋವಿಡ್ ಸಂದರ್ಭದಲ್ಲಿ ಸಿಬ್ಬಂದಿ ವೇತನ ಪಾವತಿಗಾಗಿ ಸರ್ಕಾರದಿಂದ ೧೭೮೦ ಕೋಟಿ ರೂ ಅನುದಾನ ಪಡೆದು ೧.೩೦ ಲಕ್ಷ ಸಿಬ್ಬಂದಿಗೆ ವೇತನ ಪಾವತಿಸಿದ್ದೇವೆ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...