ಕರ್ನಾಟಕ ರಾಷ್ಟ್ರಮಟ್ಟದಲ್ಲಿ ನಗೆಪಾಟಲಿಗೀಡಾಗಿದೆ ಎಂದ ಸಿಎಂ ಕುಮಾರಸ್ವಾಮಿ ! ಯಾಕೆ ಗೊತ್ತಾ ?

Date:

ಘಟನೆ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇಂದು ಮುಂಬಯಿ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಘಟನೆಗಳು ಬಿಜೆಪಿ ಪ್ರಜಾಪ್ರಭುತ್ವದ ಎಲ್ಲಾ ಎಲ್ಲೆಗಳನ್ನು ಮೀರಿ ವರ್ತಿಸುತ್ತಿರುವುದು ಹಾಗೂ ನಾಗರಿಕ ಸಂಹಿತೆಯನ್ನು ಮೀರಿರುವುದು ಸ್ಪಷ್ಟ ಎಂದರು.

ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರ ವರ್ತನೆ ಜಿಗುಪ್ಸೆ ಹುಟ್ಟಿಸುವಂತಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕರೊಂದಿಗೆ ಚರ್ಚೆ ನಡೆಸುತ್ತಿದ್ದ ಸಮಯದಲ್ಲಿ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ವರ್ತಿಸಿದ ರೀತಿ ವಿಧಾನಸೌಧಕ್ಕೆ ಅಷ್ಟೇ ಅಲ್ಲ, ಕರ್ನಾಟಕದ ರಾಜಕಾರಣದ ಶ್ರೇಷ್ಟ ಪರಂಪರೆಗೂ ಮಸಿ ಬಳಿದಿದೆ, ಬಿಜೆಪಿ ನಡವಳಿಕೆಯಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ನಗೆಪಾಟಲಿಗೀಡಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...