ಕರ್ನಾಟಕ ಲೋಕಸಭಾ ಕ್ಷೇತ್ರದ ನೂತನ ಸಂಸದರುಗಳು ಯಾರು ? ಇಲ್ಲಿದೆ ಸಂಸದರ ಪಟ್ಟಿ !

Date:

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದ್ದು ನಿನ್ನೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎನ್ನುವ ಪಟ್ಟಿ ಇಲ್ಲಿದೆ .

1 ಚಿಕ್ಕೋಡಿ ಅಣ್ಣಾ ಸಾಹೇಬ್ ಜೊಲ್ಲೆ (ಬಿಜೆಪಿ)
2 ಬೆಳಗಾವಿ ಸುರೇಶ್ ಅಂಗಡಿ (ಬಿಜೆಪಿ)
3 ಬಾಗಲಕೋಟೆ ಪಿ.ಸಿ.ಗದ್ದೀಗೌಡರ್ (ಬಿಜೆಪಿ)
4 ವಿಜಯಪುರ ರಮೇಶ್ ಜಿಗಜಿಣಗಿ (ಬಿಜೆಪಿ)
5 ಕಲಬುರಗಿ ಉಮೇಶ್ ಜಾಧವ್ (ಬಿಜೆಪಿ)
6 ರಾಯಚೂರು ರಾಜಾ ಅಮರೇಶ್ ನಾಯಕ (ಬಿಜೆಪಿ)
7 ಬೀದರ್ ಭಗವಂತ ಖೂಬಾ (ಬಿಜೆಪಿ)
8 ಕೊಪ್ಪಳ ಕರಡಿ ಸಂಗಣ್ಣ (ಬಿಜೆಪಿ)

9 ಬಳ್ಳಾರಿ ದೇವೇಂದ್ರಪ್ಪ (ಬಿಜೆಪಿ)
10 ಹಾವೇರಿ ಶಿವಕುಮಾರ ಉದಾಸಿ (ಬಿಜೆಪಿ)
11 ಧಾರವಾಡ ಪ್ರಹ್ಲಾದ ಜೋಷಿ (ಬಿಜೆಪಿ)
12 ಉತ್ತರ ಕನ್ನಡ ಅನಂತಕುಮಾರ್ ಹೆಗಡೆ (ಬಿಜೆಪಿ)
13 ದಾವಣಗೆರೆ ಜಿ.ಎಂ.ಸಿದ್ದೇಶ್ವರ್ (ಬಿಜೆಪಿ)
14 ಶಿವಮೊಗ್ಗ ಬಿ.ವೈ.ರಾಘವೇಂದ್ರ (ಬಿಜೆಪಿ)
15 ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆ (ಬಿಜೆಪಿ)
16 ಹಾಸನ ಪ್ರಜ್ವಲ್ ರೇವಣ್ಣ (ಜೆಡಿಎಸ್)
17 ದಕ್ಷಿಣ ಕನ್ನಡ ನಳಿನ್ ಕುಮಾರ್ ಕಟೀಲ್ (ಬಿಜೆಪಿ)
18 ಚಿತ್ರದುರ್ಗ ಎ.ನಾರಾಯಣಸ್ವಾಮಿ (ಬಿಜೆಪಿ)
19 ತುಮಕೂರು ಜಿ.ಎಸ್.ಬಸವರಾಜ್ (ಬಿಜೆಪಿ)
20 ಮಂಡ್ಯ ಸುಮಲತಾ (ಪಕ್ಷೇತರ)

21 ಮೈಸೂರು-ಕೊಡಗು ಪ್ರತಾಪ್ ಸಿಂಹ (ಬಿಜೆಪಿ)
22 ಚಾಮರಾಜ ನಗರ ಶ್ರೀನಿವಾಸ ಪ್ರಸಾದ್ (ಬಿಜೆಪಿ)
23 ಬೆಂಗಳೂರು ಗ್ರಾಮಾಂತರ ಡಿ.ಕೆ.ಸುರೇಶ್ (ಕಾಂಗ್ರೆಸ್)
24 ಬೆಂಗಳೂರು ಉತ್ತರ ಸದಾನಂದ ಗೌಡ (ಬಿಜೆಪಿ)
25 ಬೆಂಗಳೂರು ಸೆಂಟ್ರಲ್ ಪಿ.ಸಿ.ಮೋಹನ್ (ಬಿಜೆಪಿ)
26 ಬೆಂಗಳೂರು ದಕ್ಷಿಣ ತೇಜಸ್ವಿ ಸೂರ್ಯ (ಬಿಜೆಪಿ)
27 ಚಿಕ್ಕಬಳ್ಳಾಪುರ ಬಿ.ಎನ್.ಬಚ್ಚೇಗೌಡ (ಬಿಜೆಪಿ)
28 ಕೋಲಾರ ಮುನಿಸ್ವಾಮಿ (ಬಿಜೆಪಿ)

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...