ಕರ್ಮ ಸುಮ್ಮನೆ ಬಿಡಲ್ಲ..! ದರ್ಶನ್ ಪತ್ನಿಯ ಟಾಂಗ್..

Date:

ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಟ್ವಿಟ್ಟರ್ ನಲ್ಲಿ ಇತ್ತೀಚೆಗಷ್ಟೇ ಟ್ವೀಟ್ ಒಂದನ್ನು ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ವಿಜಯಲಕ್ಷ್ಮಿ ಅವರು ಸಂಡೇ ಕ್ವೋಟ್ ಎಂದು ವಿಶೇಷವಾದ ಕ್ವೋಟ್ ಒಂದನ್ನು ಶೇರ್ ಮಾಡಿದ್ದಾರೆ. ವಿಜಯಲಕ್ಷ್ಮಿ ಅವರು ಮಾಡಿರುವ ಈ ಒಂದು ಟ್ವೀಟ್ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.


ಕರ್ಮ ಎಂಬುದು ಯಾರನ್ನೂ ಸುಮ್ಮನೆ ಬಿಡುವುದಿಲ್ಲ , ನಮಗೆ ಕೇಡನ್ನು ಮಾಡಿದವರಿಗೆ ಪ್ರತೀಕಾರ ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲ ಬದಲಾಗಿ ಸುಮ್ಮನೆ ಕುಳಿತು ಕಾದರೆ ಸಾಕು ಮುಂದೊಂದು ದಿನ ನಮಗೆ ಕೇಡು ಬಯಸಿದರೆ ಕಷ್ಟಗಳನ್ನು ಎದುರಿಸಿ ಜೀವನದಲ್ಲಿ ಸೋಲುತ್ತಾರೆ ಅದನ್ನು ನಾವು ಅದೃಷ್ಟವಿದ್ದರೆ ಕಣ್ಣಿನಿಂದ ನೋಡಬಹುದು ಎಂದು ವಿಜಯಲಕ್ಷ್ಮಿ ಅವರು ಟ್ವೀಟ್ ಮಾಡಿದ್ದಾರೆ. ಇನ್ನು ವಿಜಯಲಕ್ಷ್ಮಿ ಅವರು ಈ ರೀತಿಯ ಟ್ವೀಟ್ ಅನ್ನು ಯಾರಿಗೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ.. ಯಾರ ಹೆಸರನ್ನು ಸಹ ಹಾಕದೆ ನಿಗೂಢವಾಗಿ ಈ ಟ್ವೀಟ್ ಅನ್ನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...