ಕರ್ಮ ಸುಮ್ಮನೆ ಬಿಡಲ್ಲ..! ದರ್ಶನ್ ಪತ್ನಿಯ ಟಾಂಗ್..

Date:

ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಟ್ವಿಟ್ಟರ್ ನಲ್ಲಿ ಇತ್ತೀಚೆಗಷ್ಟೇ ಟ್ವೀಟ್ ಒಂದನ್ನು ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ವಿಜಯಲಕ್ಷ್ಮಿ ಅವರು ಸಂಡೇ ಕ್ವೋಟ್ ಎಂದು ವಿಶೇಷವಾದ ಕ್ವೋಟ್ ಒಂದನ್ನು ಶೇರ್ ಮಾಡಿದ್ದಾರೆ. ವಿಜಯಲಕ್ಷ್ಮಿ ಅವರು ಮಾಡಿರುವ ಈ ಒಂದು ಟ್ವೀಟ್ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.


ಕರ್ಮ ಎಂಬುದು ಯಾರನ್ನೂ ಸುಮ್ಮನೆ ಬಿಡುವುದಿಲ್ಲ , ನಮಗೆ ಕೇಡನ್ನು ಮಾಡಿದವರಿಗೆ ಪ್ರತೀಕಾರ ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲ ಬದಲಾಗಿ ಸುಮ್ಮನೆ ಕುಳಿತು ಕಾದರೆ ಸಾಕು ಮುಂದೊಂದು ದಿನ ನಮಗೆ ಕೇಡು ಬಯಸಿದರೆ ಕಷ್ಟಗಳನ್ನು ಎದುರಿಸಿ ಜೀವನದಲ್ಲಿ ಸೋಲುತ್ತಾರೆ ಅದನ್ನು ನಾವು ಅದೃಷ್ಟವಿದ್ದರೆ ಕಣ್ಣಿನಿಂದ ನೋಡಬಹುದು ಎಂದು ವಿಜಯಲಕ್ಷ್ಮಿ ಅವರು ಟ್ವೀಟ್ ಮಾಡಿದ್ದಾರೆ. ಇನ್ನು ವಿಜಯಲಕ್ಷ್ಮಿ ಅವರು ಈ ರೀತಿಯ ಟ್ವೀಟ್ ಅನ್ನು ಯಾರಿಗೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ.. ಯಾರ ಹೆಸರನ್ನು ಸಹ ಹಾಕದೆ ನಿಗೂಢವಾಗಿ ಈ ಟ್ವೀಟ್ ಅನ್ನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...