“ಕಲ್ಲಡ್ಕ ಪ್ರಭಾಕರ್ ಯಾರೆಂದೇ ನನಗೆ ಗೊತ್ತಿಲ್ಲ ” ಆರ್ ಎಸ್ ಎಸ್ ರ‍್ಯಾಲಿಯನ್ನು ಉಢಾಫೆ ಮಾಡಿದ್ರಾ ಡಿಕೆಶಿ !?

Date:

ರಾಮನಗರ ಕನಕಪುರದಲ್ಲಿ ಇಂದು   ಆರ್‌ಎಸ್‌ಎಸ್‌ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರೂ ಕಬ್ಬಾಳಮ್ಮ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಬಂದಪಟ್ಟಿ ಕೆಲವರನ್ನು ವಿರೋಧಿಸಿ ಈ ರ್ಯಾಲಿಯನ್ನು ಮಾಡಲಾಗಿದೆ ಆ ರ್ಯಾಲಿಯಲ್ಲಿ ಮಾತನಾಡಿದ್ದ  ಆರೆಸ್ಸೆಸ್ ಮುಖಂಡ  ಪ್ರಭಾಕರ್ ಅವರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ   ಕಲ್ಲಡ್ಕ ಪ್ರಭಾಕರ್ ಕನಕಪುರಕ್ಕೆ ಬಂದು ಭಾಷಣ ಮಾಡಿದ್ದಾರೆ. ಅವರು ಯಾರೆಂದು ನನಗೆ ಗೊತ್ತಿಲ್ಲ.

ಅವರ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಇರಬಹುದು. ನನಗಂತೂ ಗೊತ್ತಿಲ್ಲ ಎಂದು ತಳ್ಳಿಹಾಕಿದ್ದಾರೆ.ಕನಕಪುರ ಜನರಿಗೆ ಪ್ರಚೋದನೆಗೆ ಒಳಗಾಗದಂತೆ ಮನವಿ ಮಾಡಿದ್ದೇನೆ. ಬಂದವರು ಎಷ್ಟೇ ಕೂಗಾಡಿಕೊಳ್ಳಲಿ, ಟೀಕೆ ಮಾಡಲಿ ಯಾರೂ ತಿರುಗಿಸಿ ಹೇಳಬೇಡಿ ಎಂದು ಮನವಿ ಮಾಡಿದ್ದೇನೆ ಎಂದರು. ವಿರೋಧಿಗಳು ಏನೇ ಪಿತೂರಿ ಮಾಡಿದರೂ ಕನಕಪುರದ ಜನ ನನ್ನ ಜೊತೆ ಇದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...