ಕಸದ ಗಾಡಿ ಓಡಿಸಿದ ರೇಣುಕಾಚಾರ್ಯ

Date:

ದಾವಣಗೆರೆ: ಕಸದ ಗಾಡಿ ಚಲಾಯಿಸುವ ಮೂಲಕ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಹನಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದಲ್ಲಿ ಹೊಸ ಕಸದ ಗಾಡಿಗೆ ಚಾಲನೆ ನೀಡಿದ್ದು, ಇದೇ ವೇಳೆ ಕಸದ ಆಟೋವನ್ನು ಚಲಾಯಿಸಿದ್ದಾರೆ. ಇದೇ ವೇಳೆ ‘ನಮ್ಮ ನಡಿಗೆ ತ್ಯಾಜ್ಯ ಮುಕ್ತದ ಕಡೆಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಾಸಕರು ವಾಹನ ಚಾಲನೆ ಮಾಡಿದ್ದಕ್ಕೆ ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ನೆರೆದಿದ್ದ ಜನತೆ ಕೇಕೆ, ಹಾಕಿ ಶಿಳ್ಳೆ ಹೊಡೆದು ಖುಷಿ ಪಟ್ಟರು.

ಹೊಸದಾಗಿ ಖರೀದಿಸಿದ್ದ ಕಸ ಸಂಗ್ರಹಿಸುವ ಆಟೋ ಚಲಾಯಿಸುವ ಮೂಲಕ ವಾಹನಗಳಿಗೆ ಚಾಲನೆ ನೀಡಿದರು. ನಂತರ ತ್ಯಾಜ್ಯ ವಿಲೇವಾರಿ ಘಟಕವನ್ನು ಸಹ ಲೋಕಾರ್ಪಣೆಗೊಳಿಸಿ, ವೀಕ್ಷಿಸಿದರು. ಇದೇ ವೇಳೆ ತ್ಯಾಜ್ಯ ವಿಲೇವಾರಿ ಘಟಕದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುರು.

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...